kodagu orange alert
ಕೊಡಗು: ಕಳೆದ ನಾಲ್ಕು ದಿನಗಳಿಂದ ಕೊಡಗು ಸೇರಿದಂತೆ ಮಲೆನಾಡು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಇಂದಿನಿಂದ ಕೊಂಚ ಇಳಿಕೆ ಕಂಡಿದೆ.
ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಕೊಂಚ ನಿರಾಳರಾಗಿದ್ದಾರೆ. ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಆರೆಂಜ್ ಅಲರ್ಟ್ ಇರಲಿದ್ದು, ನಾಲ್ಕು ದಿನಗಳ ಬಳಿಕ ಮಳೆಯ ರಭಸ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…
ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…
ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ ಚಾಮರಾಜನಗರ: ಇಲ್ಲಿನ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…