ಮೈಸೂರು : ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ನದಿ ಜಲಾಪಾತಗಳೆಲ್ಲವೂ ಕೂಡ ತುಂಬಿ ಹರಿಯುತ್ತಿವೆ. ರಾಜ್ಯದಲ್ಲಿ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಕೆ.ಆರ್ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತ ಕೂಡ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಅಲ್ಲದೆ ಜಲಪಾತ ರುದ್ರರಮನೀಯ ದೃಶ್ಯವನ್ನು ಕಂಡು ಪ್ರವಾಸಿಗರು ಕೂಡ ಫುಲ್ ಖುಷ್ ಆಗಿದ್ದಾರೆ. ಈ ಜಲಪಾತದ ಸೌಂದರ್ಯವನ್ನು ನೋಡುತ್ತಿದ್ದರೆ ಕಣ್ಣಿಗೆ ಒಂದು ರೀತಿ ಹಬ್ಬವನ್ನು ಉಂಟುಮಾಡುತ್ತಿದೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…