ಮೈಸೂರು/ನಂಜನಗೂಡು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ದಿನವಿಡಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಜಲಾಶಾಯಗಳಿಗೆ ಜೀವಕಳೆ ಬಂದಿದೆ.
ಎಚ್ ಡಿ ತಾಲೂಕಿನ ಕಬಿನಿ ಜಲಾಶಯವು ಭರ್ತಿಯಾಗಿದೆ. ಹೀಗಾಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಕ್ಕೆ ಬೀಡಲಾಗಿದೆ. ಈ ಹಿನ್ನೆಲೆ ನಂಜನಗೂಡಿನ ಕಪಿಲೆ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಕಪಿಲಾ ನದಿ ದಡದಲ್ಲಿರುವ ಪರಶುರಾಮ ದೇಗುಲ ಅರ್ಧ ಮುಳುಗಡೆಯಾಗಿದ್ದು, ದೇವಾಲಯಕ್ಕೆ ಹೋಗುವ ದಾರಿ ಸಂಪೂರ್ಣ ಜಲಾವೃತವಾಗಿದೆ. ಆಗಾಗಿ ದೇವಾಲಯಕ್ಕೆ ಬೀಗ ಹಾಕಲಾಗಿದೆ.
ಕಪಿಲ ನದಿ ದಡದ ನಿವಾಸಿಗಳು ಪ್ರವಾಹದ ಭೀತಿ ಎದುರಿಸುತ್ತಿದ್ದಾರೆ. ಅಲ್ಲಿನ ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದಾರೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…