ಮೈಸೂರು : ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೈಸೂರಿನ ನಿವಾಸಿಗಳು ಸುರಕ್ಷಿತವಾಗಿದ್ದಾರೆ.
ಮೈಸೂರು ಮೂಲದವರಾದ 10 ಮಂದಿ ಕಾಶ್ಮೀರ ಹಾಗೂ ಶ್ರೀನಗರಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಸದ್ಯ ಅಲ್ಲಿನ ಟ್ರೇಡೆಂಟ್ ಹೋಟೆಲ್ ನಲ್ಲಿ ಉಳಿದುಕೊಂಡಿರುವ ಅವರು ಸುರಕ್ಷಿತವಾಗಿದ್ದಾರೆ.
ಏಪ್ರಿಲ್ 28ಕ್ಕೆ ವಾಪಸ್ ಬರಬೇಕಿದ್ದ ಮೈಸೂರಿನ ಪ್ರವಾಸಿಗರು ಕಾಶ್ಮೀರ ಉಗ್ರ ದಾಳಿ ಹಿನ್ನಲೆ ಪ್ರವಾಸ ಮೊಟಕುಗೊಳಿಸಿದ್ದಾರೆ. ಈಗಾಗಲೇ ಪ್ರವಾಸಿಗರನ್ನು ಭೇಟಿ ಮಾಡಿರುವ ಸಚಿವ ಸಂತೋಷ್ ಲಾಡ್ ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಕೈಗೊಂಡಿದ್ದಾರೆ.
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…
ಎಂ.ಆರ್.ಚಕ್ರಪಾಣಿ ಸುಗಮ ಸಂಚಾರಕ್ಕೆ ಅಡಚಣೆ, ವಾಹನ ಸಂಚಾರಕ್ಕೆ ಹರಸಾಹಸ ಮದ್ದೂರು: ನಗರ ವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆ ವಾಹನಗಳ…