ಮೈಸೂರು

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು.

ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹಾಕಲು ಉತ್ತಮ ವೇದಿಕೆಯಾಗಿದೆ. ಅಲ್ಲದೇ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ, ದೈಹಿಕವಾಗಿ ಬೆಳವಣಿಗೆ ಜೊತೆಗೆ ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಬರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಖೋ ಖೋ ಆಟಗಾರ್ತಿ ಎಸ್.ಎಲ್.ಅಮೃತ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ನಾಗಮ್ಮ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್‌ ಅನ್ನು ಯಾರೂ ಬ್ಯಾನ್‌ ಮಾಡಲು ಆಗಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಆರ್‌ಎಸ್‌ಎಸ್‌ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್‌…

11 mins ago

ಬಿಳಿಗಿರಿರಂಗನಬೆಟ್ಟ: ಬಂಡೆ ಮೇಲೆ ಚಿರತೆ ವಿಶ್ರಾಂತಿ: ವಿಡಿಯೋ ವೈರಲ್‌

ಚಾಮರಾಜನಗರ: ಗಡಿ ಜಿಲ್ಲೆ ಹಾಗೂ ಹುಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿವೆ.…

34 mins ago

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ಮಾರ್ಚ್.‌6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್‌ ಅಧಿವೇಶನ ಶುರುವಾಗಲಿದೆ. ಬಜೆಟ್‌ ಮೇಲಿನ ಕುರಿತು…

1 hour ago

ಇಸ್ರೇಲ್-ಇರಾನ್‌ ಸಂಘರ್ಷದ ಎಫೆಕ್ಟ್:‌ ಬೆಂಗಳೂರಿನಲ್ಲಿಂದು 21 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ.…

1 hour ago

ದಾಖಲೆ ಬಜೆಟ್; ಹಾದಿ ಸುಲಭದ್ದಲ್ಲ

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಇವರು ಲಕ್ಕಿ ಪೊಲಿಟಿಷಿಯನ್ ಡುಕಾಟಿ ರಾಮಚಂದ್ರಪ್ಪ

ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…

5 hours ago