ಮೈಸೂರು

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ನೆರವಾದ ಆರ್‌.ಧ್ರುವನಾರಾಯಣ್‌ ಅಭಿಮಾನಿ ಬಳಗದ ಸದಸ್ಯರು

ಎಚ್.ಡಿ.ಕೋಟೆ: ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಕಳಸೂರು ಗ್ರಾಮದ ನಿವಾಸಿ ಅನಿಲ್‌ ಎಂಬುವವರಿಗೆ ಆರ್.ಧ್ರುವನಾರಾಯಣ್‌ ಅಭಿಮಾನಿ ಬಳಗದ ಸದಸ್ಯರು ಧನ ಸಹಾಯ ಹಾಗೂ ಆಹಾರ ಕಿಟ್‌ ವಿತರಣೆ ಮಾಡಿದರು.

ಕಳಸೂರು ಗ್ರಾಮದ ಅನಿಲ್‌ ಎಂಬುವವರು ಕಳೆದ ಕೆಲ ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಜೀವನಕ್ಕೆ ಆಸರೆಯಾದ ಮಗನಿಗೆ ಈ ರೀತಿ ಅನಾರೋಗ್ಯ ಕಾಡುತ್ತಿದೆ ಎಂದು ಪೋಷಕರು ತೀವ್ರ ದುಃಖದಲ್ಲಿದ್ದರು.

ವಿಷಯ ತಿಳಿದು ಅನಿಲ್‌ ಮನೆಗೆ ಭೇಟಿ ನೀಡಿದ ಆರ್.ಧ್ರುವನಾರಾಯಣ್‌ ಅಭಿಮಾನಿ ಬಳಗದ ಸದಸ್ಯರು, ಧನ ಸಹಾಯ ಹಾಗೂ ಆಹಾರ ಕಿಟ್‌ ವಿತರಣೆ ಮಾಡಿದರು.

ಈ ವೇಳೆ ಆರ್.ಧ್ರುವನಾರಾಯಣ್‌ ಬಳಗದ ಅಧ್ಯಕ್ಷ ಎಚ್.ಸಿ.ನರಸಿಂಹಮೂರ್ತಿ, ಕಾರ್ಯದರ್ಶಿ ಮಂಜು ಮುಳ್ಳೂರು, ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಶಿವರಾಜ್‌, ನಾಗರಾಜ್‌ ಉಯ್ಯಂಬಳ್ಳಿ ಸೇರಿದಂತೆ ಹಲವರು ಹಾಜರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

48 mins ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

1 hour ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

2 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

3 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

4 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

5 hours ago