ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ ಹಣದೊಂದಿಗೆ ಲೋಕಾಯುಕ್ತ ಬಲೆಗೆ ಬಿದ್ದಿರು ಘಟನೆ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ರಾಂಪುರ ಗ್ರಾಮದ ಗೌರಮ್ಮ ಹಾಗೂ ಭಾಸ್ಕರ್ ಎಂಬುವವರು ಮನೆ ನಿವೇಶನವನ್ನು ಇ-ಸ್ವತ್ತು ಮಾಡಿ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿಗೆ ಇಬ್ಬರು ಅರ್ಜಿದಾರರು ಅರ್ಜಿ ಸಲ್ಲಿಸುವಾಗ ತಮ್ಮ ತಮ್ಮ ಆಸ್ತಿಗೆ ಸಂಬಂಧಪಟ್ಟ ದಾಖಲೆ ನೀಡಿದ್ದರೂ ಪಿಡಿಒ ಕುಳ್ಳೇಗೌಡ ಇ-ಸ್ವತ್ತು ಮಾಡಿ ಕೊಟ್ಟಿರಲಿಲ್ಲ.
ಹೀಗಾಗಿ, ಅರ್ಜಿದಾರರು ಪಿಡಿಒಗೆ ಕರೆ ಮಾಡಿ ಇ-ಸ್ವತ್ತು ಮಾಡಿಲ್ಲ ಏಕೆ ಎಂದು ಕೇಳಿದಾಗ ಪಿಡಿಒ ಹಣಕ್ಕೆ ಒತ್ತಾಯ ಮಾಡಿದ್ದರು.
ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…
ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…
ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…
ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…
ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…
ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…