ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ ಹಣದೊಂದಿಗೆ ಲೋಕಾಯುಕ್ತ ಬಲೆಗೆ ಬಿದ್ದಿರು ಘಟನೆ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ರಾಂಪುರ ಗ್ರಾಮದ ಗೌರಮ್ಮ ಹಾಗೂ ಭಾಸ್ಕರ್ ಎಂಬುವವರು ಮನೆ ನಿವೇಶನವನ್ನು ಇ-ಸ್ವತ್ತು ಮಾಡಿ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿಗೆ ಇಬ್ಬರು ಅರ್ಜಿದಾರರು ಅರ್ಜಿ ಸಲ್ಲಿಸುವಾಗ ತಮ್ಮ ತಮ್ಮ ಆಸ್ತಿಗೆ ಸಂಬಂಧಪಟ್ಟ ದಾಖಲೆ ನೀಡಿದ್ದರೂ ಪಿಡಿಒ ಕುಳ್ಳೇಗೌಡ ಇ-ಸ್ವತ್ತು ಮಾಡಿ ಕೊಟ್ಟಿರಲಿಲ್ಲ.
ಹೀಗಾಗಿ, ಅರ್ಜಿದಾರರು ಪಿಡಿಒಗೆ ಕರೆ ಮಾಡಿ ಇ-ಸ್ವತ್ತು ಮಾಡಿಲ್ಲ ಏಕೆ ಎಂದು ಕೇಳಿದಾಗ ಪಿಡಿಒ ಹಣಕ್ಕೆ ಒತ್ತಾಯ ಮಾಡಿದ್ದರು.
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…