ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ ಹಣದೊಂದಿಗೆ ಲೋಕಾಯುಕ್ತ ಬಲೆಗೆ ಬಿದ್ದಿರು ಘಟನೆ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ರಾಂಪುರ ಗ್ರಾಮದ ಗೌರಮ್ಮ ಹಾಗೂ ಭಾಸ್ಕರ್ ಎಂಬುವವರು ಮನೆ ನಿವೇಶನವನ್ನು ಇ-ಸ್ವತ್ತು ಮಾಡಿ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿಗೆ ಇಬ್ಬರು ಅರ್ಜಿದಾರರು ಅರ್ಜಿ ಸಲ್ಲಿಸುವಾಗ ತಮ್ಮ ತಮ್ಮ ಆಸ್ತಿಗೆ ಸಂಬಂಧಪಟ್ಟ ದಾಖಲೆ ನೀಡಿದ್ದರೂ ಪಿಡಿಒ ಕುಳ್ಳೇಗೌಡ ಇ-ಸ್ವತ್ತು ಮಾಡಿ ಕೊಟ್ಟಿರಲಿಲ್ಲ.
ಹೀಗಾಗಿ, ಅರ್ಜಿದಾರರು ಪಿಡಿಒಗೆ ಕರೆ ಮಾಡಿ ಇ-ಸ್ವತ್ತು ಮಾಡಿಲ್ಲ ಏಕೆ ಎಂದು ಕೇಳಿದಾಗ ಪಿಡಿಒ ಹಣಕ್ಕೆ ಒತ್ತಾಯ ಮಾಡಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…