ಮೈಸೂರು

“ಮೈಸೂರಿನ ಅನ್ವೇಷಿಸದ ಪ್ರವಾಸಿ ತಾಣಗಳು” ಎಂಬ ಶೀರ್ಷಿಕೆಯಡಿ ಛಾಯಾಗ್ರಹಣ ಮತ್ತು ಕಿರು ವಿಡಿಯೋ ಸ್ಪರ್ಧೆ- ಪೋಸ್ಟರ್ ಬಿಡುಗಡೆ

ಮೈಸೂರು : ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನದಿಗಳು, ಪ್ರಕೃತಿ ಮತ್ತು ರಮಣೀಯ ಸೌಂದರ್ಯ ತಾಣಗಳು, ಜಲಪಾತಗಳು, ವಸ್ತು ಸಂಗ್ರಹಾಲಯಗಳು, ಜಾನಪದ ಹಾಗೂ ಕಲೆಗಳು, ಸಾಂಪ್ರದಾಯಿಕ ಸ್ಥಳೀಯ ಹಬ್ಬಗಳು ಮತ್ತು ಕಲೆಗಳು, ಪಾರಂಪರಿಕ ಕಟ್ಟಡಗಳು ಮತ್ತು ಸ್ಮಾರಕಗಳು, ಧಾರ್ಮಿಕ ಮತ್ತು ಸಾಹಸ ಪ್ರವಾಸೋದ್ಯಮ ಹಾಗೂ ತರೆ ತಾಣಗಳ ರಾಜ್ಯ ಮಟ್ಟದ ಛಾಯಾಗ್ರಹಣ ಮತ್ತು ಕಿರು ವೀಡಿಯೋ ಸ್ಪರ್ಧೆಯಾಗಿದೆ. ಆಯ್ಕೆಯಾದ ಅತ್ಯುತ್ತಮ ಸಲ್ಲಿಕೆಗಳಿಗೆ ಪ್ರಥಮ ಬಹುಮಾನವಾಗಿ ರೂ.25,000 ದ್ವಿತೀಯ ಬಹುಮಾನ ರೂ.15,000 ಹಾಗೂ ತೃತೀಯ ಬಹುಮಾನವಾಗಿ ರೂ.10,000 ಗಳನ್ನು ನೀಡಲಾಗುವುದು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವರಾಜು.ಪಿ, ಪ್ರವಾಸೋದ್ಯಮ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಭುಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು‌.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

3 hours ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

3 hours ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

3 hours ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

3 hours ago