ಮೈಸೂರು : ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನದಿಗಳು, ಪ್ರಕೃತಿ ಮತ್ತು ರಮಣೀಯ ಸೌಂದರ್ಯ ತಾಣಗಳು, ಜಲಪಾತಗಳು, ವಸ್ತು ಸಂಗ್ರಹಾಲಯಗಳು, ಜಾನಪದ ಹಾಗೂ ಕಲೆಗಳು, ಸಾಂಪ್ರದಾಯಿಕ ಸ್ಥಳೀಯ ಹಬ್ಬಗಳು ಮತ್ತು ಕಲೆಗಳು, ಪಾರಂಪರಿಕ ಕಟ್ಟಡಗಳು ಮತ್ತು ಸ್ಮಾರಕಗಳು, ಧಾರ್ಮಿಕ ಮತ್ತು ಸಾಹಸ ಪ್ರವಾಸೋದ್ಯಮ ಹಾಗೂ ತರೆ ತಾಣಗಳ ರಾಜ್ಯ ಮಟ್ಟದ ಛಾಯಾಗ್ರಹಣ ಮತ್ತು ಕಿರು ವೀಡಿಯೋ ಸ್ಪರ್ಧೆಯಾಗಿದೆ. ಆಯ್ಕೆಯಾದ ಅತ್ಯುತ್ತಮ ಸಲ್ಲಿಕೆಗಳಿಗೆ ಪ್ರಥಮ ಬಹುಮಾನವಾಗಿ ರೂ.25,000 ದ್ವಿತೀಯ ಬಹುಮಾನ ರೂ.15,000 ಹಾಗೂ ತೃತೀಯ ಬಹುಮಾನವಾಗಿ ರೂ.10,000 ಗಳನ್ನು ನೀಡಲಾಗುವುದು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…