ಮೈಸೂರು

ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ‌ ಆಗ್ರಹ

ಮೈಸೂರು: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ , ಅಲ್ಲಿಗೆ ಭೇಟಿಯೂ ನೀಡಲಿಲ್ಲವೇಕೆ? ಎಂದು ಪ್ರಶ್ನಿಸಿದರು.

ಸುಳ್ಳು ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ

ಕುಮಾರಸ್ವಾಮಿ ಪತ್ರಿಕಾ ಗೋಷ್ಟಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವುದು ಅವಶ್ಯಕತೆಯಿಲ್ಲ ಎಂದರು.

ಪೊನ್ನಣ್ಣ ನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ, ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

26 mins ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

34 mins ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

44 mins ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

1 hour ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

2 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

2 hours ago