ಮೈಸೂರು: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ , ಅಲ್ಲಿಗೆ ಭೇಟಿಯೂ ನೀಡಲಿಲ್ಲವೇಕೆ? ಎಂದು ಪ್ರಶ್ನಿಸಿದರು.
ಸುಳ್ಳು ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ
ಕುಮಾರಸ್ವಾಮಿ ಪತ್ರಿಕಾ ಗೋಷ್ಟಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವುದು ಅವಶ್ಯಕತೆಯಿಲ್ಲ ಎಂದರು.
ಪೊನ್ನಣ್ಣ ನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ, ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ ಎಂದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…