ಮೈಸೂರು: ಮುಸ್ಲಿಂ ಧರ್ಮದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಪ್ರಕರಣದ ಆರೋಪಿ ಸತೀಶ್ ಗಡಿಪಾರು ಪ್ರಕ್ರಿಯೆಗೆ ನ್ಯಾಯಾಲಯವು ನೀಡಿದ ತಡೆಯಾಜ್ಞೆ ತೆರವುಗೊಳಿಸುವಂತೆ ಪೊಲೀಸರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಪರಿಷ್ಕರಣಾ ಅರ್ಜಿ ಸಲ್ಲಿಸಿದ್ದಾರೆ.
ಆರೋಪಿ ಪರ ವಕೀಲ ಅ.ಮ.ಭಾಸ್ಕರ್ ತಡೆಯಾಜ್ಞೆ ತೆರವಿಗೆ ಆಕ್ಷೇಪಿಸಿದರು. ಆರೋಪಿ ಸತೀಶ್ ವಿರುದ್ಧ ಪೊಲೀಸರು ಹೊರಡಿಸಿರುವ ಗಡಿಪಾರು ಆದೇಶ ಕಾನೂನು ಬಾಹಿರ ಎಂಬುದನ್ನು ಪುನರುಚ್ಚರಿಸಿದರು. ಈ ಆದೇಶ ಹೊರಡಿಸುವ ಮುನ್ನ ಯಾವುದೇ ನಿಯಮವನ್ನು ಪಾಲಿಸಿಲ್ಲ. ಆರೋಪಿಯ ಆರೋಪದ ಬಗ್ಗೆ ಉಲ್ಲೇಖವಿಲ್ಲ, ತನಿಖಾ ವರದಿಯೂ ಇಲ್ಲ. ಆರೋಪಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ. ಇಷ್ಟಾದರೂ ಯಾವ ಕಾರಣಕ್ಕಾಗಿ ಗಡಿಪಾರು ನೋಟಿಸ್ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಪಟ್ಟು ಹಿಡಿದರು.
ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಮಾ.15ಕ್ಕೆ ತೀರ್ಪು ಕಾಯ್ದಿರಿಸಿ ವಿಚಾರಣೆ ಮುಂದೂಡಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…