drug
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ.
ಕಳೆದ ವಾರ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಗಮನ ಸೆಳೆದಿದ್ದ ಈ ಗಾಂಜ ಪತ್ತೆ, ಸಂಸತ್ತಿನಲ್ಲಿ ಪ್ರತಿಧ್ವನಿಸಿತ್ತು. ಮೈಸೂರು-ಕೊಡಗು ಸಂಸದ ಯದುವೀರ್ ವಿಷಯ ಪ್ರಸ್ತಾಪಿಸಿ ಪೊಲೀಸ್ ವೈಫಲ್ಯದ ಬಗ್ಗೆ ಪ್ರಶ್ನಿಸಿದ್ದರು. ಇದೀಗ ಬಹಿರಂಗಗೊಂಡಿರುವ ಮಾಹಿತಿ ಪ್ರಕಾರ, ಗಾಂಜ ಜಾಲದ ಮೂಲ ಮನಿ ಕ್ಯಾಪಿಟಲ್ ಸಿಟಿ ಮುಂಬೈ ಆಗಿದೆ. ಈ ಜಾಲ ಕೊರಿಯರ್ ಮೂಲಕ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ರವಾನೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜುಲೈ 04 ರಂದು ಕೇಂದ್ರ ಬಾಂಬೆಯ ಪ್ರದೇಶವೊಂದರಿಂದ ಬೆಂಗಳೂರಿಗೆ ಎಂಡಿಎಂಎ JD-ಕೊರಿಯರ್ ಮೂಲಕ ರವಾನೆಯಾಗಿದೆ. ಈ ಕೊರಿಯರ್ ಬೆಂಗಳೂರಿಂದ ಜು. 07 ರಂದು ಮೈಸೂರಿಗೆ ತಲುಪಿದೆ. 333 ಕೆ.ಜಿ ತೂಕದ ಗಾಂಜ ತುಂಬಿದ ಒಟ್ಟು 16 ರಿಂದ 17 ಬ್ಯಾಗುಗಳಲ್ಲಿ ಗಾಂಜ JD-ಕೊರಿಯರ್ ಮೂಲಕ ಮುಂಬೈನಿಂದ ಕರ್ನಾಟಕಕ್ಕೆ ರವಾನೆಯಾಗಿದೆ.
ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್ಟಿಸಿ…
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್ಫುಡ್ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…