drug
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ.
ಕಳೆದ ವಾರ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಗಮನ ಸೆಳೆದಿದ್ದ ಈ ಗಾಂಜ ಪತ್ತೆ, ಸಂಸತ್ತಿನಲ್ಲಿ ಪ್ರತಿಧ್ವನಿಸಿತ್ತು. ಮೈಸೂರು-ಕೊಡಗು ಸಂಸದ ಯದುವೀರ್ ವಿಷಯ ಪ್ರಸ್ತಾಪಿಸಿ ಪೊಲೀಸ್ ವೈಫಲ್ಯದ ಬಗ್ಗೆ ಪ್ರಶ್ನಿಸಿದ್ದರು. ಇದೀಗ ಬಹಿರಂಗಗೊಂಡಿರುವ ಮಾಹಿತಿ ಪ್ರಕಾರ, ಗಾಂಜ ಜಾಲದ ಮೂಲ ಮನಿ ಕ್ಯಾಪಿಟಲ್ ಸಿಟಿ ಮುಂಬೈ ಆಗಿದೆ. ಈ ಜಾಲ ಕೊರಿಯರ್ ಮೂಲಕ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ರವಾನೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜುಲೈ 04 ರಂದು ಕೇಂದ್ರ ಬಾಂಬೆಯ ಪ್ರದೇಶವೊಂದರಿಂದ ಬೆಂಗಳೂರಿಗೆ ಎಂಡಿಎಂಎ JD-ಕೊರಿಯರ್ ಮೂಲಕ ರವಾನೆಯಾಗಿದೆ. ಈ ಕೊರಿಯರ್ ಬೆಂಗಳೂರಿಂದ ಜು. 07 ರಂದು ಮೈಸೂರಿಗೆ ತಲುಪಿದೆ. 333 ಕೆ.ಜಿ ತೂಕದ ಗಾಂಜ ತುಂಬಿದ ಒಟ್ಟು 16 ರಿಂದ 17 ಬ್ಯಾಗುಗಳಲ್ಲಿ ಗಾಂಜ JD-ಕೊರಿಯರ್ ಮೂಲಕ ಮುಂಬೈನಿಂದ ಕರ್ನಾಟಕಕ್ಕೆ ರವಾನೆಯಾಗಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…