drug
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ.
ಕಳೆದ ವಾರ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಗಮನ ಸೆಳೆದಿದ್ದ ಈ ಗಾಂಜ ಪತ್ತೆ, ಸಂಸತ್ತಿನಲ್ಲಿ ಪ್ರತಿಧ್ವನಿಸಿತ್ತು. ಮೈಸೂರು-ಕೊಡಗು ಸಂಸದ ಯದುವೀರ್ ವಿಷಯ ಪ್ರಸ್ತಾಪಿಸಿ ಪೊಲೀಸ್ ವೈಫಲ್ಯದ ಬಗ್ಗೆ ಪ್ರಶ್ನಿಸಿದ್ದರು. ಇದೀಗ ಬಹಿರಂಗಗೊಂಡಿರುವ ಮಾಹಿತಿ ಪ್ರಕಾರ, ಗಾಂಜ ಜಾಲದ ಮೂಲ ಮನಿ ಕ್ಯಾಪಿಟಲ್ ಸಿಟಿ ಮುಂಬೈ ಆಗಿದೆ. ಈ ಜಾಲ ಕೊರಿಯರ್ ಮೂಲಕ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ರವಾನೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜುಲೈ 04 ರಂದು ಕೇಂದ್ರ ಬಾಂಬೆಯ ಪ್ರದೇಶವೊಂದರಿಂದ ಬೆಂಗಳೂರಿಗೆ ಎಂಡಿಎಂಎ JD-ಕೊರಿಯರ್ ಮೂಲಕ ರವಾನೆಯಾಗಿದೆ. ಈ ಕೊರಿಯರ್ ಬೆಂಗಳೂರಿಂದ ಜು. 07 ರಂದು ಮೈಸೂರಿಗೆ ತಲುಪಿದೆ. 333 ಕೆ.ಜಿ ತೂಕದ ಗಾಂಜ ತುಂಬಿದ ಒಟ್ಟು 16 ರಿಂದ 17 ಬ್ಯಾಗುಗಳಲ್ಲಿ ಗಾಂಜ JD-ಕೊರಿಯರ್ ಮೂಲಕ ಮುಂಬೈನಿಂದ ಕರ್ನಾಟಕಕ್ಕೆ ರವಾನೆಯಾಗಿದೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…