ಮೈಸೂರು: ಹಳೇ ಮೈಸೂರು ಭಾಗದ ಜೀವ ನದಿಗಳಾದ ಕಾವೇರಿ, ಲಕ್ಷಣ ತೀರ್ಥ ಹಾಗೂ ಕಪಿನ ನದಿಗಳು ಕಳವಳಕಾರಿ ಪ್ರಮಾಣದಲ್ಲಿ ಮಲೀನಗೊಂಡಿರುವ ಬಗ್ಗೆ ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ನದಿಗಳಿಗೆ ಮಲೀನ ನೀರು ಸೇರದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.
ಕಾರ್ಖಾನೆಯಿಂದ ತ್ಯಾಜ್ಯವನ್ನು ಸಮರ್ಪಕವಾಗಿ ಬೇರ್ಪಡಿಸದೆ ನೇರವಾಗಿ ನದಿಗೆ ಹರಿಸುತ್ತಿರುವುದು. ಕೃಷಿ ತ್ಯಾಜ್ಯ, ಬಯಲು ಶೌಚ್ಯ, ಪಟ್ಟಣ ಮತ್ತು ನಗರ ಪ್ರದೇಶಗಳ ಘನತ್ಯಾಜ್ಯಗಳು ನೇರವಾಗಿ ನದಿಗಳ ಒಡಲು ಸೇರುತ್ತಿರುವುದು ಮಾಲಿನ್ಯಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಮಿತಿಯು ವೈಜ್ಞಾನಿಕವಾಗಿಯೇ ಅಧ್ಯಯನ ನಡೆಸಿ ಸಿದ್ಧಪಡಿಸಿದ ಕರಡು ವರದಿಯನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೇಂದ್ರ ಕಚೇರಿ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…
ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…