ಮೈಸೂರು

ಕಳಪೆ ಬಿತ್ತನೆ ಬೀಜ ಮಾಜಿ ಶಾಸಕರ ಜಮೀನಿನಲ್ಲಿ ಕಾಳುಕಟ್ಟದ ಬತ್ತ

ನಂಜನಗೂಡು : ಕಳಪೆ ಬಿತ್ತನೆ ಬೀಜ ಬಿತ್ತಿದ ಪರಿಣಾಮ ಮಾಜಿ ಶಾಸಕರ ಜಮೀನಿನಲ್ಲಿ ಬತ್ತದ ಪೈರು ಆಳೆತ್ತರಕ್ಕೆ ಬೆಳದಿದ್ದರೂ ಸರಿಯಾಗಿ ಕಾಳು ಕಟ್ಟದೆ ನಷ್ಠವಾಗುತ್ತಿರುವ ಘಟನೆ ನಡೆದಿದೆ.

ನಂಜನಗೂಡು ತಾಲೂಕಿನ ಹೆಜ್ಜಿಗೆ ಗ್ರಾಮದ ರೈತ ಮಾಜಿ ಶಾಸಕ ಹೆಜ್ಜಿಗೆ ಶ್ರೀನಿವಾಸರ ಜಮೀನೀನಲ್ಲಿ ಈ ಬಾರಿ ಬತ್ತದ ಪೈರು ಬೆಳದೂ ಬತ್ತ ಸಿಗದೆ ಕೇವಲ ಹುಲ್ಲಿಗಾಗಿ ಬತ್ತದ ಕೃಷಿ ಮಾಡಿದಂತಾಗಿದೆ.

ರಾಜ್ಯ ರೈತ ಸಂಘದ ಕಾರ್ಯದರ್ಶಿ ಆಗಿರುವ ಶ್ರೀನಿವಾಸನವರ ಪುತ್ರ ಪ್ರಕಾಶ, ನಗರದ ಕಿಸಾನ ಫರ್ಟಿಲೇಸರ‌್ಸ ಮಳಿಗೆಯಿಂದ ಕಾವೇರಿ ಸೀಡ್ಸ್ ನ ಬತ್ತದ ಬೀಜ ತಂದು ನಾಟಿ ಮಾಡಿದ್ದು ಬತ್ತದ ಪೈರು ಮಾತ್ರ ಸಖತ್ತಾಗಿ ಬೆಳೆದು ನಿಂತಿದ್ದನ್ನು ನೋಡಿದಾಗ ಬೆಳೆ ಬಂಪರ್ ಎಂದುಕೊಂಡೆ ಆದರೆ ಈಗ ಈಗ ನೋಡಿದರೆ ಶೇ% ೨೫ ರಷ್ಠು ಸಹ ಬತ್ತದ ಕಾಳು ಕಟ್ಟೇ ಇಲ್ಲಾ. ಕಳಪೆ ಬೀಜದಿಂದ ನಮಗಾಗುವ ನಷ್ಠಕ್ಕೆ ಯಾರು ಹೊಣೆ ಎನ್ನುತ್ತಾರೆ.

ಕಳಪೆ ಬೀಜದಿಂದಾಗಿ ಹೆಜ್ಜಿಗೆ ಗ್ರಾಮದಲ್ಲಿ ಒಂದು ಎಕರೆಗೆ ಈ ಬೀಜವನ್ನು ತಂದು ನಾಟಿ ಮಾಡಿದ್ದು ತಮಗೀಗ ಶೇ ೭೫ ರಷ್ಟು ನಷ್ಠವಾಗುತ್ತಿದ್ದು, ಈ ಕುರಿತು ಈಗಾಗಲೆ ತಾಲೂಕು ಕೃಷಿ ಅಧಿಕಾರಿಗಳಿಗೆ ದೂರೂ ನೀಡಿದ್ದು ಅವರು ಸ್ಥಳಕ್ಕೆ ಆಗಮಿಸಿ ಬೆಳೆ ಪರಿಕ್ಷೆ ಮಾಡಿಕೊಂಡು ಹೋಗಿದ್ದಾರೆ. ತಾಲೂಕಿನಲ್ಲಿ ಈ ಬತ್ತವನ್ನು ಸಾಕಷ್ಠು ಜನ ಖರಿದಿಸಿ ಬೆಳೆ ಬೆಳದಿದ್ದು ಎಲ್ಲಡೆ ಇದೇ ರೀತಿ ಕಾಳು ಕಟ್ಟಿಲ್ಲ. ಸರ್ಕಾರವೇ ಈಗ ಈ ಕಳಪೆ ಬೀಜದೀಂದಾಗ ನಷ್ಠ ಭರ್ತಿ ಮಾಡಿಕೊಡಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

4 mins ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

2 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

2 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

2 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

2 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

4 hours ago