ಹನಗೋಡು: ಹುಣಸೂರು ತಾಲ್ಲೂಕಿನ ಹನಗೋಡು ಬಳಿ ಮೊಪೈಡ್ನಲ್ಲಿ ಅಕ್ರಮವಾಗಿ ಮದ್ಯಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ೮.೬೪ಲೀ ಮದ್ಯದ ಸ್ಯಾಚೆಟ್ಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ತಾಲ್ಲೂಕಿನ ಕಾಮಗೌಡನಹಳ್ಳಿಯ ಗಣೇಶ್ ಬಂಧಿತ ಆರೋಪಿ. ಈತನಿಂದ ಬೈಕ್ ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಈತ ಹನಗೋಡಿನ ಬಾರ್ನಲ್ಲಿ ಮದ್ಯ ಖರೀದಿಸಿ ಮೊಪೈಡ್ ನಲ್ಲಿ ಕೊಂಡೊಯ್ಯುತ್ತಿರುವ ಬಗ್ಗೆ ಬಂದ ಖಚಿತ ವಾಹಿತಿ ಮೇರೆಗೆ ಹನಗೋಡಿನ ಕುಂಠೇರಿ ಕೆರೆ ಏರಿ ಬಳಿಯಲ್ಲಿ ಅಬಕಾರಿ ಡಿವೈಎಸ್ಪಿ ಕೆ.ಟಿ.ವಿಜುಂಕುವಾರ್ ವಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ನಾಗಲಿಂಗಸ್ವಾಮಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಂಜುನಾಥ್, ರಾಘವೇಂದ್ರ, ಚಾಲಕ ರಾಮಚಂದ್ರರ ತಂಡ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಚೀಲದಲ್ಲಿ ೪೮ ಒರಿಜಿನಲ್ ಚಾ್ಂಸ್ ಮದ್ಯದ ಸ್ಯಾಚೆಟ್ಗಳು ಪತ್ತೆಯಾಗಿದೆ.
ಮೊಪೈಡ್ನೊಂದಿಗೆ ವಾಲು ಸಹಿತ ಆರೋಪಿುಂನ್ನು ಬಂಧಿಸಿ ಪ್ರಕರಣ ದಾಖಲಿಸಿ ನ್ಯಾಾಂಂಗ ಬಂಧನಕ್ಕೊಪ್ಪಿಸಲಾಗಿದೆ.
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…