ಹನಗೋಡು: ಹುಣಸೂರು ತಾಲ್ಲೂಕಿನ ಹನಗೋಡು ಬಳಿ ಮೊಪೈಡ್ನಲ್ಲಿ ಅಕ್ರಮವಾಗಿ ಮದ್ಯಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ೮.೬೪ಲೀ ಮದ್ಯದ ಸ್ಯಾಚೆಟ್ಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ತಾಲ್ಲೂಕಿನ ಕಾಮಗೌಡನಹಳ್ಳಿಯ ಗಣೇಶ್ ಬಂಧಿತ ಆರೋಪಿ. ಈತನಿಂದ ಬೈಕ್ ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಈತ ಹನಗೋಡಿನ ಬಾರ್ನಲ್ಲಿ ಮದ್ಯ ಖರೀದಿಸಿ ಮೊಪೈಡ್ ನಲ್ಲಿ ಕೊಂಡೊಯ್ಯುತ್ತಿರುವ ಬಗ್ಗೆ ಬಂದ ಖಚಿತ ವಾಹಿತಿ ಮೇರೆಗೆ ಹನಗೋಡಿನ ಕುಂಠೇರಿ ಕೆರೆ ಏರಿ ಬಳಿಯಲ್ಲಿ ಅಬಕಾರಿ ಡಿವೈಎಸ್ಪಿ ಕೆ.ಟಿ.ವಿಜುಂಕುವಾರ್ ವಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ನಾಗಲಿಂಗಸ್ವಾಮಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಂಜುನಾಥ್, ರಾಘವೇಂದ್ರ, ಚಾಲಕ ರಾಮಚಂದ್ರರ ತಂಡ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಚೀಲದಲ್ಲಿ ೪೮ ಒರಿಜಿನಲ್ ಚಾ್ಂಸ್ ಮದ್ಯದ ಸ್ಯಾಚೆಟ್ಗಳು ಪತ್ತೆಯಾಗಿದೆ.
ಮೊಪೈಡ್ನೊಂದಿಗೆ ವಾಲು ಸಹಿತ ಆರೋಪಿುಂನ್ನು ಬಂಧಿಸಿ ಪ್ರಕರಣ ದಾಖಲಿಸಿ ನ್ಯಾಾಂಂಗ ಬಂಧನಕ್ಕೊಪ್ಪಿಸಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…