ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಇಲವಾಲ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ. 07 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಇಲವಾಲ ವಿದ್ಯುತ್ ವಿತರಣಾಕೇಂದ್ರದ ವ್ಯಾಪ್ತಿಯ ಪ್ರದೇಶಗಳು:
ಇಲವಾಲ, ಹಳೆ-ಕಾಮನಕೊಪ್ಪಲು, ಮೈದನಹಳ್ಳಿ, ಮೇಗಳಾಪುರ, ಭದ್ರೇಗೌಡನಕೊಪ್ಪಲು, ಚಿಕ್ಕೆಗೌಡನಕೊಪ್ಪಲು, ಹೊಸಕೋಟೆ, ಸರಕಟ್ಟೆ, ಯಾಚೇಗೌಡನಹಳ್ಳಿ, ದಡಕನಹಳ್ಳಿ, ರಾಮೇನಹಳ್ಳಿ, ಯಡಹಳ್ಳಿ, ಕಲ್ಲೂರು, ನಾಗನಹಳ್ಳಿ, ಗುಂಗ್ರಾಲ್ಛತ್ರ, ಛತ್ರದಕೊಪ್ಪಲು, ರಟ್ನಳ್ಳಿ, ವೀರಪ್ಪನಕೊಪ್ಪಲು ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬೋಗಾದಿ ವಿದ್ಯುತ್ ವಿತರಣಾಕೇಂದ್ರದ ವ್ಯಾಪ್ತಿಯ ಪ್ರದೇಶಗಳು:
ಜನತಾನಗರ, ಬೋಗಾದಿ 2ನೇ ಹಂತ ನಾರ್ತ್ ಮತ್ತು ಸೌತ್, ಗಂಗೋತ್ರಿಕ್ಯಾoಪಸ್, ಗಂಗೋತ್ರಿಕ್ವಾಟ್ರಸ್, ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ರೂಪನಗರ, ದೀಪಾನಗರ, ಬೋಗಾದಿ ಗ್ರಾಮ, ಪ್ರೀತಿ ಲೇಔಟ್, ಆರ್.ಎಂ.ಪಿ ಲೇಔಟ್, ವಿಜಯನಗರ 3ನೇ ಹಂತ, ಹಿನಕಲ್, ವಿಜಯನಗರ 4ನೇ ಹಂತ, ವಿಜಯಶ್ರೀಪುರ, ಸುಧಾ ಲೇಔಟ್, ರೈಲ್ವೆ ಲೇಔಟ್, ಎಸ್.ಬಿ.ಎಂ ಲೇಔಟ್, ವಾಗ್ದೇವಿನಗರ, ಸಿ.ಎಫ್.ಟಿ.ಆರ್.ಐ ಲೇಔಟ್, ಯುನಿವರ್ಸಿಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…