ಮೈಸೂರು

ಮೈಸೂರಿನ ಈ ಪ್ರದೇಶಗಳಲ್ಲಿ ಡಿ.19 ಹಾಗೂ 20 ರಂದು ವಿದ್ಯುತ್‌ ವ್ಯತ್ಯಯ

ಮೈಸೂರು: ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.19ರಂದು ಮತ್ತು ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.20ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರ: ರಾವಾನುಜ ರಸ್ತೆ 1ರಿಂದ 9ನೇ ಕ್ರಾಸ್‌ವರೆಗೆ, ಹೊಸ ಬಂಡಿಕೇರಿ, ಜೆಎಸ್‌ಎಸ್ ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ, ಚಾಮುಂಡಿಪುರಂನ ಹಲವು ಭಾಗಗಳು, ತ್ಯಾಗರಾಜ ರಸ್ತೆ, ಚಾಮುಂಡಿಬೆಟ್ಟ ಮತ್ತು ಪಾದ, ಗುಂಡೂರಾವ್ ನಗರ, ದತ್ತ ನಗರ, ಮುನೇಶ್ವರ ನಗರ, ಗೌರಿಶಂಕರ ನಗರ, ನಂಜನಗೂಡು ಟೋಲ್‌ಗೇಟ್, ತಾವರೆಕೆರೆ, ಜಾಕಿ ಕ್ವಾರ್ಟಸ್, ರೇಸ್ ಕೋರ್ಸ್ ಹಿಂಭಾಗ, ಸಬರ್ಬ್ ಬಸ್ ನಿಲ್ದಾಣ, ನಜರ್‌ಬಾದ್, ಇಟ್ಟಿಗೆಗೂಡು, ಮೃಗಾಲುಂದ ಸುತ್ತಮುತ್ತ, ಸರ್ಕಾರಿ ಅತಿಥಿಗೃಹ, ತಾಲ್ಲೂಕು ಕಚೇರಿ, ಡಿ.ದೇವರಾಜ ಅರಸು ರಸ್ತೆ, ಚಾಮುಂಡಿಬೆಟ್ಟ, ಸಿದ್ದಾರ್ಥನಗರ, ಕುರುಬಾರಹಳ್ಳಿ, ಜೆ.ಸಿ.ನಗರ, ಕೆ.ಸಿ ನಗರ, ಜೆಎಸ್‌ಎಸ್ ಆುುಂರ್ವೇದಿಕ್ ಸುತ್ತಮುತ್ತ, ಅರಮನೆ ಸುತ್ತಮುತ್ತಲಿನ ಪ್ರದೇಶಗಳು, ಶ್ರೀಹರ್ಷ ರಸ್ತೆ, ಸ್ಂಯಾಜಿ ರಾವ್ ರಸ್ತೆ, ಇರ್ವೀನ್ ರಸ್ತೆ ಸುತ್ತಮುತ್ತಲಿನ ಪ್ರದೇಶಗಳು, ಧನ್ವಂತರಿ ರಸ್ತೆ ಹಾಗೂ ಶಿವರಾಂಪೇಟೆ ಸುತ್ತಮುತ್ತಲಿನ ಪ್ರದೇಶಗಳು.

ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರ: ಈ ವ್ಯಾಪ್ತಿಯ ಪ್ರದೇಶಗಳಾದ ದಟ್ಟಗಳ್ಳಿ 3ನೇ ಹಂತ, ತ್ರಿವೇಣಿ ಸೂಪರ್ ವಾರ್ಕೆಟ್ ಏರಿಾಂ, ಕದಂಬ ಬೇಕರಿ ಏರಿಾಂ, ದಟ್ಟಗಳ್ಳಿ ‘ಐ’ ಬ್ಲಾಕ್, ಮುಡಾ ಎಂಪ್ಲಾಯಿಸ್ ಲೇಔಟ್, ಆಂದೋಲನ ವೃತ್ತ, ಸಬ್ ರಿಜಿಸ್ಟ್ರಾರ್ ಆಫೀಸ್, ಕನಕದಾಸ ನಗರ, ಆದಿತ್ಯ ಸರ್ಕಲ್, ಸೋಮನಾಥ ನಗರ, ಮಹಾಲಕ್ಷ್ಮೀ ಬಡಾವಣೆ, ಕೇರ್ಗಳ್ಳಿ, ಕಲ್ಕಿ ಬಡಾವಣೆ, ನಂದಿ ಸರ್ಕಲ್ ದಟ್ಟಗಳ್ಳಿ, ಜೋಡಿ ಬೇವಿನಮರ, ರಾಮಕೃಷ್ಣನಗರ, ಆರ್.ಟಿ.ನಗರ, ಲಿಂಗಾಂಬುದಿಪಾಳ್ಯ, ಯುನಿವರ್ಸಿಟಿ ಲೇಔಟ್, ವಾಸು ಲೇಔಟ್, ಕೆ ಬ್ಲಾಕ್ ಆರ್ ಕೆ ನಗರ, ಮೂಗನಹುಂಡಿ, ನಗರ್ತಹಳ್ಳಿ, ದೇವಗಳ್ಳಿ, ಬಲ್ಲಳ್ಳಿ ಅನಗಳ್ಳಿ, ತಿಬ್ಬ್ಂಯುನಹುಂಡಿ, ಬೀರಿಹುಂಡಿ, ಹೆಲ್ತ್ ಸಿಟಿ, ಕಾರ್ತಿಕ ಬಡಾವಣೆ ಐ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago