ಮೈಸೂರು: ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.19ರಂದು ಮತ್ತು ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.20ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರ: ರಾವಾನುಜ ರಸ್ತೆ 1ರಿಂದ 9ನೇ ಕ್ರಾಸ್ವರೆಗೆ, ಹೊಸ ಬಂಡಿಕೇರಿ, ಜೆಎಸ್ಎಸ್ ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ, ಚಾಮುಂಡಿಪುರಂನ ಹಲವು ಭಾಗಗಳು, ತ್ಯಾಗರಾಜ ರಸ್ತೆ, ಚಾಮುಂಡಿಬೆಟ್ಟ ಮತ್ತು ಪಾದ, ಗುಂಡೂರಾವ್ ನಗರ, ದತ್ತ ನಗರ, ಮುನೇಶ್ವರ ನಗರ, ಗೌರಿಶಂಕರ ನಗರ, ನಂಜನಗೂಡು ಟೋಲ್ಗೇಟ್, ತಾವರೆಕೆರೆ, ಜಾಕಿ ಕ್ವಾರ್ಟಸ್, ರೇಸ್ ಕೋರ್ಸ್ ಹಿಂಭಾಗ, ಸಬರ್ಬ್ ಬಸ್ ನಿಲ್ದಾಣ, ನಜರ್ಬಾದ್, ಇಟ್ಟಿಗೆಗೂಡು, ಮೃಗಾಲುಂದ ಸುತ್ತಮುತ್ತ, ಸರ್ಕಾರಿ ಅತಿಥಿಗೃಹ, ತಾಲ್ಲೂಕು ಕಚೇರಿ, ಡಿ.ದೇವರಾಜ ಅರಸು ರಸ್ತೆ, ಚಾಮುಂಡಿಬೆಟ್ಟ, ಸಿದ್ದಾರ್ಥನಗರ, ಕುರುಬಾರಹಳ್ಳಿ, ಜೆ.ಸಿ.ನಗರ, ಕೆ.ಸಿ ನಗರ, ಜೆಎಸ್ಎಸ್ ಆುುಂರ್ವೇದಿಕ್ ಸುತ್ತಮುತ್ತ, ಅರಮನೆ ಸುತ್ತಮುತ್ತಲಿನ ಪ್ರದೇಶಗಳು, ಶ್ರೀಹರ್ಷ ರಸ್ತೆ, ಸ್ಂಯಾಜಿ ರಾವ್ ರಸ್ತೆ, ಇರ್ವೀನ್ ರಸ್ತೆ ಸುತ್ತಮುತ್ತಲಿನ ಪ್ರದೇಶಗಳು, ಧನ್ವಂತರಿ ರಸ್ತೆ ಹಾಗೂ ಶಿವರಾಂಪೇಟೆ ಸುತ್ತಮುತ್ತಲಿನ ಪ್ರದೇಶಗಳು.
ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರ: ಈ ವ್ಯಾಪ್ತಿಯ ಪ್ರದೇಶಗಳಾದ ದಟ್ಟಗಳ್ಳಿ 3ನೇ ಹಂತ, ತ್ರಿವೇಣಿ ಸೂಪರ್ ವಾರ್ಕೆಟ್ ಏರಿಾಂ, ಕದಂಬ ಬೇಕರಿ ಏರಿಾಂ, ದಟ್ಟಗಳ್ಳಿ ‘ಐ’ ಬ್ಲಾಕ್, ಮುಡಾ ಎಂಪ್ಲಾಯಿಸ್ ಲೇಔಟ್, ಆಂದೋಲನ ವೃತ್ತ, ಸಬ್ ರಿಜಿಸ್ಟ್ರಾರ್ ಆಫೀಸ್, ಕನಕದಾಸ ನಗರ, ಆದಿತ್ಯ ಸರ್ಕಲ್, ಸೋಮನಾಥ ನಗರ, ಮಹಾಲಕ್ಷ್ಮೀ ಬಡಾವಣೆ, ಕೇರ್ಗಳ್ಳಿ, ಕಲ್ಕಿ ಬಡಾವಣೆ, ನಂದಿ ಸರ್ಕಲ್ ದಟ್ಟಗಳ್ಳಿ, ಜೋಡಿ ಬೇವಿನಮರ, ರಾಮಕೃಷ್ಣನಗರ, ಆರ್.ಟಿ.ನಗರ, ಲಿಂಗಾಂಬುದಿಪಾಳ್ಯ, ಯುನಿವರ್ಸಿಟಿ ಲೇಔಟ್, ವಾಸು ಲೇಔಟ್, ಕೆ ಬ್ಲಾಕ್ ಆರ್ ಕೆ ನಗರ, ಮೂಗನಹುಂಡಿ, ನಗರ್ತಹಳ್ಳಿ, ದೇವಗಳ್ಳಿ, ಬಲ್ಲಳ್ಳಿ ಅನಗಳ್ಳಿ, ತಿಬ್ಬ್ಂಯುನಹುಂಡಿ, ಬೀರಿಹುಂಡಿ, ಹೆಲ್ತ್ ಸಿಟಿ, ಕಾರ್ತಿಕ ಬಡಾವಣೆ ಐ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…