ಮೈಸೂರು: ಮೇ 21 ರಂದು ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 10 ರಿಂದ ಸಂಜೆ 05:30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು :ಇಂಡಸ್ಟ್ರಿಯಲ್ ಸಬರ್ಬ್, ವಿದ್ಯಾರಣ್ಯಪುರಂ 25, 26, 27, 28, 29 ಮತ್ತು 30ನೇ ಕ್ರಾಸ್, ಕನಕಗಿರಿ, ಬೆಸ್ತರ ಬ್ಲಾಕ್, ಇಂಡಸ್ಟ್ರಿಯಲ್ ಸಬರ್ಬ್ 1, 2 ಮತ್ತು 3ನೇ ಹಂತ, ಸ್ಟರ್ಲಿಂಗ್ ಸುತ್ತ-ಮುತ್ತ ವಿವರ್ಸ್ ಕಾಲೋನಿ, ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸುತ್ತ-ಮುತ್ತ, ಚಾಮುಂಡಿಪುರo ವೃತ್ತ, ಪೋಸ್ಟಲ್ ಕಾಲೋನಿ, ಚಾಮುಂಡಿವನ, ವಾನಿ ವಿದ್ಯಾಮಂದಿರ ಸುತ್ತ-ಮುತ್ತ, ಸಿಲ್ಕ್ ಫ್ಯಾಕ್ಟರಿ ಸುತ್ತ-ಮುತ್ತ, ಅಶೋಕಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಆಜಾಮ್ ಮಸೀದಿ ರಸ್ತೆ, ದಿವಾನ್ಸ್ ರಸ್ತೆ, ಬಲ್ಲಾಳ್ ರಸ್ತೆ, ಕೃಷ್ಣಮೂರ್ತಿಪುರಂ, ಆರ್.ಟಿ.ಓ ರಸ್ತೆ, ಚಾಮರಾಜಪುರಂ, ನಂಜುಮಳಿಗೆ ಸುತ್ತ-ಮುತ್ತಲಿನ ಪ್ರದೇಶಗಳು, ಬಂಡಿಪಾಳ್ಯ, ಹೊಸಹುಂಡಿ, ಗುಡುಮಾದನಹಳ್ಳಿ, ಉತ್ತನಹಳ್ಳಿ, ಏಳಿಗೆಹುಂಡಿ, ಹಾಲನಹಳ್ಳಿ ರಿಂಗ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳು, ನಾಚನಹಳ್ಳಿ ಪಾಳ್ಯ, ಜೆ.ಪಿ A.B.C.D ಬ್ಲಾಕ್, ಕವಿತಾ ಬೇಕರಿ ವೃತ್ತ, ಪೊಲೀಸ್ ಬೂತ್ ವೃತ್ತ, ಗೊಬ್ಬಳಿ ಮರ ವೃತ್ತ, ಸಿದ್ದಲಿಂಗೇಶ್ವರ ಬಡಾವಣೆ, ಓಂಕಾರ್ ಬಡಾವಣೆ, ಅಮೋಘ ಪ್ಯಾಲೆಸ್ ಹೊಟೇಲ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಎನ್ಆರ್ ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…