ಮೈಸೂರು: ಮೇ 21 ರಂದು ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 10 ರಿಂದ ಸಂಜೆ 05:30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು :ಇಂಡಸ್ಟ್ರಿಯಲ್ ಸಬರ್ಬ್, ವಿದ್ಯಾರಣ್ಯಪುರಂ 25, 26, 27, 28, 29 ಮತ್ತು 30ನೇ ಕ್ರಾಸ್, ಕನಕಗಿರಿ, ಬೆಸ್ತರ ಬ್ಲಾಕ್, ಇಂಡಸ್ಟ್ರಿಯಲ್ ಸಬರ್ಬ್ 1, 2 ಮತ್ತು 3ನೇ ಹಂತ, ಸ್ಟರ್ಲಿಂಗ್ ಸುತ್ತ-ಮುತ್ತ ವಿವರ್ಸ್ ಕಾಲೋನಿ, ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸುತ್ತ-ಮುತ್ತ, ಚಾಮುಂಡಿಪುರo ವೃತ್ತ, ಪೋಸ್ಟಲ್ ಕಾಲೋನಿ, ಚಾಮುಂಡಿವನ, ವಾನಿ ವಿದ್ಯಾಮಂದಿರ ಸುತ್ತ-ಮುತ್ತ, ಸಿಲ್ಕ್ ಫ್ಯಾಕ್ಟರಿ ಸುತ್ತ-ಮುತ್ತ, ಅಶೋಕಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಆಜಾಮ್ ಮಸೀದಿ ರಸ್ತೆ, ದಿವಾನ್ಸ್ ರಸ್ತೆ, ಬಲ್ಲಾಳ್ ರಸ್ತೆ, ಕೃಷ್ಣಮೂರ್ತಿಪುರಂ, ಆರ್.ಟಿ.ಓ ರಸ್ತೆ, ಚಾಮರಾಜಪುರಂ, ನಂಜುಮಳಿಗೆ ಸುತ್ತ-ಮುತ್ತಲಿನ ಪ್ರದೇಶಗಳು, ಬಂಡಿಪಾಳ್ಯ, ಹೊಸಹುಂಡಿ, ಗುಡುಮಾದನಹಳ್ಳಿ, ಉತ್ತನಹಳ್ಳಿ, ಏಳಿಗೆಹುಂಡಿ, ಹಾಲನಹಳ್ಳಿ ರಿಂಗ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳು, ನಾಚನಹಳ್ಳಿ ಪಾಳ್ಯ, ಜೆ.ಪಿ A.B.C.D ಬ್ಲಾಕ್, ಕವಿತಾ ಬೇಕರಿ ವೃತ್ತ, ಪೊಲೀಸ್ ಬೂತ್ ವೃತ್ತ, ಗೊಬ್ಬಳಿ ಮರ ವೃತ್ತ, ಸಿದ್ದಲಿಂಗೇಶ್ವರ ಬಡಾವಣೆ, ಓಂಕಾರ್ ಬಡಾವಣೆ, ಅಮೋಘ ಪ್ಯಾಲೆಸ್ ಹೊಟೇಲ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಎನ್ಆರ್ ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…