ಮೈಸೂರು: ಜೂನ್ 22 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕೆ.ವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು:
ಮೆಲ್ಲಹಳ್ಳಿ, ಹಾರೋಹಳ್ಳಿ, ಹಳೆಕೆರಿಹುಂಡಿ, ಶಿವಪುರ, ಹಲಗಯ್ಯನಹುಂಡಿ, ಪಿಲ್ಲಹಳ್ಳಿ, ವರಕೂಡು, ಬಡಗಲಹುಂಡಿ, ಮೂಡಲಹುಂಡಿ, ಕೆಂಪೆಗೌಡನಹುoಡಿ, ವರುಣ, ದಂಡಿಕೆರೆ, ವಾಜಮಂಗಲ, ಮೊಸಂಬಾಯನಹಳ್ಳಿ, ಯಾಂದಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ, ಮಹದೇಶ್ವರ ಬಡಾವಣೆ, ಇಂಡಸ್ ಬಡಾವಣೆ, ಭೂಗತಗಳ್ಳಿ ಗೇಟ್, ಚಿಕ್ಕಹಳ್ಳಿ, ಚೋರನಹಳ್ಳಿ, ಭೂಗತಗಳ್ಳಿ, ನಾಡನಹಳ್ಳಿ, ಪೋಲೀಸ್ ಬಡಾವಣೆ, ನೇತಾಜಿನಗರ, ಐಪಿಎಸ್ ನಗರ, ಲಾಲ್ ಬಹದ್ದೂರು ಶಾಸ್ತ್ರೀ ನಗರ.
ಇಲ್ಲೂ ವಿದ್ಯುತ್ ಇರಲ್ಲ
ಎಸ್.ಎಂ.ಪಿ. ಡೆವಲಪರ್ಸ್ ಶೋಭ ಡೆವಲಪರ್ಸ, ಯಶಸ್ವಿನಿ ಹಿಲ್ ವ್ಯೂ, ವರಕೂಡು, ಬಡಗಲಹುಂಡಿ, ಮೂಡಲಹುಂಡಿ, ಕೆಂಪೇಗೌಡನಹುoಡಿ, ಜಂತಗಳ್ಳಿ, ಚಿಕ್ಕಹಳ್ಳಿ, ಚೋರನಹಳ್ಳಿ, ಯಾಂದಳ್ಳಿ, ಜೆ.ಎಸ್.ಎಸ್. ಬಡಾವಣೆ, ವಸಂತನಗರ, ಸುಕದಾಯಿ ಬಡಾವಣೆ, ಶಾಂತವೇರಿ ಗೋಪಾಲಗೌಡ ನಗರ, ಸಪ್ತಮಾತೃಕ ಬಡಾವಣೆ, ಸಹೃದಯ ನಗರ, ಪ್ರಕೃತಿ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕು ಎಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…
ಮೈಸೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…