ಮೈಸೂರು: ಜೂನ್ 22 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕೆ.ವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು:
ಮೆಲ್ಲಹಳ್ಳಿ, ಹಾರೋಹಳ್ಳಿ, ಹಳೆಕೆರಿಹುಂಡಿ, ಶಿವಪುರ, ಹಲಗಯ್ಯನಹುಂಡಿ, ಪಿಲ್ಲಹಳ್ಳಿ, ವರಕೂಡು, ಬಡಗಲಹುಂಡಿ, ಮೂಡಲಹುಂಡಿ, ಕೆಂಪೆಗೌಡನಹುoಡಿ, ವರುಣ, ದಂಡಿಕೆರೆ, ವಾಜಮಂಗಲ, ಮೊಸಂಬಾಯನಹಳ್ಳಿ, ಯಾಂದಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ, ಮಹದೇಶ್ವರ ಬಡಾವಣೆ, ಇಂಡಸ್ ಬಡಾವಣೆ, ಭೂಗತಗಳ್ಳಿ ಗೇಟ್, ಚಿಕ್ಕಹಳ್ಳಿ, ಚೋರನಹಳ್ಳಿ, ಭೂಗತಗಳ್ಳಿ, ನಾಡನಹಳ್ಳಿ, ಪೋಲೀಸ್ ಬಡಾವಣೆ, ನೇತಾಜಿನಗರ, ಐಪಿಎಸ್ ನಗರ, ಲಾಲ್ ಬಹದ್ದೂರು ಶಾಸ್ತ್ರೀ ನಗರ.
ಇಲ್ಲೂ ವಿದ್ಯುತ್ ಇರಲ್ಲ
ಎಸ್.ಎಂ.ಪಿ. ಡೆವಲಪರ್ಸ್ ಶೋಭ ಡೆವಲಪರ್ಸ, ಯಶಸ್ವಿನಿ ಹಿಲ್ ವ್ಯೂ, ವರಕೂಡು, ಬಡಗಲಹುಂಡಿ, ಮೂಡಲಹುಂಡಿ, ಕೆಂಪೇಗೌಡನಹುoಡಿ, ಜಂತಗಳ್ಳಿ, ಚಿಕ್ಕಹಳ್ಳಿ, ಚೋರನಹಳ್ಳಿ, ಯಾಂದಳ್ಳಿ, ಜೆ.ಎಸ್.ಎಸ್. ಬಡಾವಣೆ, ವಸಂತನಗರ, ಸುಕದಾಯಿ ಬಡಾವಣೆ, ಶಾಂತವೇರಿ ಗೋಪಾಲಗೌಡ ನಗರ, ಸಪ್ತಮಾತೃಕ ಬಡಾವಣೆ, ಸಹೃದಯ ನಗರ, ಪ್ರಕೃತಿ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕು ಎಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…