ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಚುನಾವಣೆ ಎದುರಿಸಲಲಿದ್ದಾರೆ.
ಈ ಬೆನ್ನಲ್ಲೇ ಕೊಡಗು-ಮೈಸೂರು ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಟಿಕೆಟ್ ಗಿಟ್ಟಿಸಿಕೊಳ್ಳುವ ಆಶಯದಲ್ಲಿದ್ದ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿದ್ದು, ಕ್ಷೇತ್ರದ ಜನರಿಗೆ ಸಂದೇಶ ನೀಡಿದ್ದಾರೆ.
ಪ್ರತಾಪ್ ಸಿಂಹ ತಮ್ಮ ಟ್ವಿಟ್ಟರ್ನಲ್ಲಿ Congratulations to Maharaja Sri. Yaduveer. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ” ಎಂದು ಬರೆದುಕೊಂಡಿದ್ದಾರೆ.
ಆ ಮೂಲಕ ನಾನೊಬ್ಬ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ದವಿರುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೊಂಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…