ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಚುನಾವಣೆ ಎದುರಿಸಲಲಿದ್ದಾರೆ.
ಈ ಬೆನ್ನಲ್ಲೇ ಕೊಡಗು-ಮೈಸೂರು ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಟಿಕೆಟ್ ಗಿಟ್ಟಿಸಿಕೊಳ್ಳುವ ಆಶಯದಲ್ಲಿದ್ದ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿದ್ದು, ಕ್ಷೇತ್ರದ ಜನರಿಗೆ ಸಂದೇಶ ನೀಡಿದ್ದಾರೆ.
ಪ್ರತಾಪ್ ಸಿಂಹ ತಮ್ಮ ಟ್ವಿಟ್ಟರ್ನಲ್ಲಿ Congratulations to Maharaja Sri. Yaduveer. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ” ಎಂದು ಬರೆದುಕೊಂಡಿದ್ದಾರೆ.
ಆ ಮೂಲಕ ನಾನೊಬ್ಬ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ದವಿರುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೊಂಡಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…