ಮೈಸೂರು : ಸಂಸದ ಪ್ರತಾಪ್ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ ಗಂಗೋತ್ರಿಯಲ್ಲಿ ನಡೆದ ಮಹಿಷ ದಸರಾ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನ ಶಿಷ್ಯ. ಅವರ ತಂದೆ ಹರಿದ ಬಟ್ಟೆಯಲ್ಲಿ ನೋಡಲು ಬಂದಾಗ ತಂದೆಯನ್ನೇ ಜೀತದ ಆಳು ಎಂದಿದ್ದ. ಆ ಸಂದರ್ಭದಲ್ಲಿ ನಾನು ಥಳಿಸಿ ಬುದ್ದಿ ಹೇಳಿದ್ದೆ. ಪ್ರತಾಪ್ ಸಿಂಹ ಒಳ್ಳೆಯವರಿಗೆ ಹುಟ್ಟಿಲ್ಲ. ಈ ಸಮಯದಲ್ಲಿ ಪಾಪಿಗಳನ್ನು ಏಕೆ ನೆನೆಸಿಕೊಳ್ಳುವುದು ಎಂದು ಹೇಳಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…