ಮೈಸೂರು : ಸಂಸದ ಪ್ರತಾಪ್ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ ಗಂಗೋತ್ರಿಯಲ್ಲಿ ನಡೆದ ಮಹಿಷ ದಸರಾ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನ ಶಿಷ್ಯ. ಅವರ ತಂದೆ ಹರಿದ ಬಟ್ಟೆಯಲ್ಲಿ ನೋಡಲು ಬಂದಾಗ ತಂದೆಯನ್ನೇ ಜೀತದ ಆಳು ಎಂದಿದ್ದ. ಆ ಸಂದರ್ಭದಲ್ಲಿ ನಾನು ಥಳಿಸಿ ಬುದ್ದಿ ಹೇಳಿದ್ದೆ. ಪ್ರತಾಪ್ ಸಿಂಹ ಒಳ್ಳೆಯವರಿಗೆ ಹುಟ್ಟಿಲ್ಲ. ಈ ಸಮಯದಲ್ಲಿ ಪಾಪಿಗಳನ್ನು ಏಕೆ ನೆನೆಸಿಕೊಳ್ಳುವುದು ಎಂದು ಹೇಳಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…