ಮೈಸೂರು

ಡಿವಿಜಿ ಸಾಲು ಹಂಚಿಕೊಂಡು ವಿರೋಧಿಗಳಿಗೆ ಪ್ರತಾಪ್ ಸಿಂಹ ಟಾಂಗ್

ಮೈಸೂರು: ಸಂಸದರಾಗಿ 10ವರ್ಷಗಳ ಸೇವೆ ಸಲ್ಲಿಸಿದ ಹಾಲಿ ಸಂಸದ ಪ್ರತಾಪ್ ಸಿಂಹ ಅವರು 3ನೇ ಬಾರಿಯೂ ಲೋಕಸಭಾ ಕ್ಷೇತ್ರದ ಚುನಾವಣೆ ಟಿಕೆಟ್ ಸಿಗುವ ನೀರಿಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಪಕ್ಷವೂ ಹೊಸ ಅಭ್ಯರ್ಥಿಗೆ ಮನ್ನಣೆ ನೀಡಿದ್ದು, ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದೆ.

ಸದ್ಯ ಬಿಜೆಪಿ ಟಿಕೆಟ್ ನಿಂದ ವಂಚಿತರಾಗಿರುವ ಪ್ರತಾಪ್ ಸಿಂಹ ಅವರು ಮಂಕಾಗಿದ್ದು, ಸತ್ತೆನೆಂದೆನಬೇಡ, ಸೋತೆನೆಂದನಬೇಡ, ಬತ್ತಿತೆನ್ನೊಳು ಸತ್ತದೂಟೆಯೆನಬೇಡ, ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆತೋರ್ಪುದು ನಾಳೆ ಸೋಲು ಗೆಲುವು ಸ್ವಾಭಾವಿಕವೇ , ಒಂದು ಸಲ ಸೋಲಾಗಬಹುದು ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ. ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ ಎಂದು ಡಿವಿಜಿಯವರ ಸಾಲುಗಳನ್ನು ಹಂಚಿಕೊಂಡು ವಿರೋಧಿಗಳಿಗೆ ಟಾಂಗ್ ನೀಡುವ ಮೂಲಕ ಡಿವಿಜಿ ನನ್ನ ನೆಚ್ಚಿನ ಬರಹಗಾರ ಎಂದು ಪೋಸ್ಟ್ ಮಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅವಧಿಗೂ ಮುನ್ನ ಶಾಲೆಗೆ ಬೀಗ; ಕಲಿಕೆಗೆ ಹಿನ್ನಡೆ

ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ  ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…

8 mins ago

2026ರ ಸ್ವಾಗತಕ್ಕೆ ತಾಣಗಳೆಡೆಗೆ ಪ್ರವಾಸಿಗರ ಲಗ್ಗೆ

ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…

13 mins ago

ಮೈಸೂರು ನಗರ ಸಾರಿಗೆ: ಹಳೆ ಬಸ್‌ಗಳಿಗೆ ಹೊಸ ರೂಪ?

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬…

18 mins ago

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

8 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

9 hours ago