ಮೈಸೂರು: ಸಂಸದರಾಗಿ 10ವರ್ಷಗಳ ಸೇವೆ ಸಲ್ಲಿಸಿದ ಹಾಲಿ ಸಂಸದ ಪ್ರತಾಪ್ ಸಿಂಹ ಅವರು 3ನೇ ಬಾರಿಯೂ ಲೋಕಸಭಾ ಕ್ಷೇತ್ರದ ಚುನಾವಣೆ ಟಿಕೆಟ್ ಸಿಗುವ ನೀರಿಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಪಕ್ಷವೂ ಹೊಸ ಅಭ್ಯರ್ಥಿಗೆ ಮನ್ನಣೆ ನೀಡಿದ್ದು, ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದೆ.
ಸದ್ಯ ಬಿಜೆಪಿ ಟಿಕೆಟ್ ನಿಂದ ವಂಚಿತರಾಗಿರುವ ಪ್ರತಾಪ್ ಸಿಂಹ ಅವರು ಮಂಕಾಗಿದ್ದು, ಸತ್ತೆನೆಂದೆನಬೇಡ, ಸೋತೆನೆಂದನಬೇಡ, ಬತ್ತಿತೆನ್ನೊಳು ಸತ್ತದೂಟೆಯೆನಬೇಡ, ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆತೋರ್ಪುದು ನಾಳೆ ಸೋಲು ಗೆಲುವು ಸ್ವಾಭಾವಿಕವೇ , ಒಂದು ಸಲ ಸೋಲಾಗಬಹುದು ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ. ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ ಎಂದು ಡಿವಿಜಿಯವರ ಸಾಲುಗಳನ್ನು ಹಂಚಿಕೊಂಡು ವಿರೋಧಿಗಳಿಗೆ ಟಾಂಗ್ ನೀಡುವ ಮೂಲಕ ಡಿವಿಜಿ ನನ್ನ ನೆಚ್ಚಿನ ಬರಹಗಾರ ಎಂದು ಪೋಸ್ಟ್ ಮಾಡಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…