ಮೈಸೂರು : ಕಾಶ್ಮೀರದಲ್ಲಿ ಉಗ್ರರ ದಾಳಿ ವಿಚಾರವಾಗಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಒಗ್ಗಟ್ಟಿಲ್ಲದ ಹಿಂದೂಗಳೆ ಈಗಲಾದರೂ ಎಚ್ಚೆತು ಕೊಳ್ಳಿ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಉಗ್ರರು ಹಿಂದೂ ಪುರುಷರ ಮರಣ ಹೋಮ ಮಾಡಿದ್ದಾರೆ. ನಿರಾಭಿಮಾನಿ, ಜಾತಿವಾದಿ, ಒಗ್ಗಟ್ಟಿಲ್ಲದ ಹಿಂದೂಗಳೆ ಈಗಲಾದರೂ ಎಚ್ಚೆತು ಕೊಳ್ಳಿ. ಹತ್ಯೆಯಾದ ಮಂಜುನಾಥ್ ಮುಂದೆ ಶರ್ಮಾ ಇದ್ದರು ಕೊಲುತ್ತಿದ್ದರು. ರಾವ್, ಗೌಡ, ಹಾಲು ಮತಸ್ತ ಹೀರೇಮಠ್, ಅಯ್ಯ ಯಾರೇ ಇದ್ದರು ಉಗ್ರರು ಕೊಲ್ಲುತ್ತಿದ್ದರು. ಆದರೆ ಮಂಜುನಾಥ್ ಮಹಮದ್ ಆಗಿದ್ದರೆ ಮಾತ್ರ ಬಿಡುತ್ತಿದ್ದರು ಎಂದು ಹೇಳಿದ್ದಾರೆ.
ನಿರಾಭಿಮಾನಿ, ಒಗ್ಗಟ್ಟಿಲ್ಲದ ಹಿಂದೂಗಳು ಹೀಗಲಾದರೂ ಅರ್ಥ ಮಾಡಿಕೊಂಡು ಒಗ್ಗಟಾಗಿ ಬಾಳಿ ಎಂದ ಅವರು ದೇಶದ ಒಳಗಿನ ಮುಸ್ಲಿಂರ ಬೆಂಬಲ ಇಲ್ಲದೆ ಉಗ್ರರು ಈ ಕೃತ್ಯ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…