ಮೈಸೂರು:ಟಿಪ್ಪು ಸುಲ್ತಾನ್ ನಾಡಿಗೆ ನೀಡಿರುವ ಕೊಡುಗೆಯ ಬಗ್ಗೆ ಪ್ರಶ್ನಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರ ಜೊತೆಗೆ ವಿಚಾರ ವಿನಿಮಯಕ್ಕೆ ಸಿದ್ಧ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.
ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲ ಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ ಎಂದಿದ್ದಾರೆ ಕಾಂಗ್ರೆಸ್ ಮುಖಂಡರಾಗಿರುವ ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್
ಟಿಪ್ಪು ಸಮರ್ಥಕರು ಆತ ನಾಡಿಗೆ ನೀಡಿರುವ 3 ಕೊಡುಗೆಗಳ ಬಗ್ಗೆ ತಿಳಿಸಲಿ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ,”ಎಂದು ಚಂದ್ರಶೇಖರ್ ತಿಳಿಸಿದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…