ಮೈಸೂರು

ಪ್ರತಾಪ್ ಸಿಂಹ ಸಮಯ ಕೊಟ್ಟರೇ ಟಿಪ್ಪುವಿನ ವಿಚಾರ ವಿನಿಮಯ : ಮಾಜಿ ಸಚಿವ

ಮೈಸೂರು:ಟಿಪ್ಪು ಸುಲ್ತಾನ್ ನಾಡಿಗೆ ನೀಡಿರುವ ಕೊಡುಗೆಯ ಬಗ್ಗೆ ಪ್ರಶ್ನಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರ ಜೊತೆಗೆ ವಿಚಾರ ವಿನಿಮಯಕ್ಕೆ ಸಿದ್ಧ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.

ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲ ಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ ಎಂದಿದ್ದಾರೆ ಕಾಂಗ್ರೆಸ್ ಮುಖಂಡರಾಗಿರುವ ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್

ಟಿಪ್ಪು ಸಮರ್ಥಕರು ಆತ ನಾಡಿಗೆ ನೀಡಿರುವ 3 ಕೊಡುಗೆಗಳ ಬಗ್ಗೆ ತಿಳಿಸಲಿ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ  ಮಾತನಾಡಿದ ಅವರು, ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ,”ಎಂದು ಚಂದ್ರಶೇಖರ್‌ ತಿಳಿಸಿದರು.

andolana

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

8 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

8 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

9 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

9 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

9 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

9 hours ago