ಮೈಸೂರು:ಟಿಪ್ಪು ಸುಲ್ತಾನ್ ನಾಡಿಗೆ ನೀಡಿರುವ ಕೊಡುಗೆಯ ಬಗ್ಗೆ ಪ್ರಶ್ನಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರ ಜೊತೆಗೆ ವಿಚಾರ ವಿನಿಮಯಕ್ಕೆ ಸಿದ್ಧ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.
ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲ ಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ ಎಂದಿದ್ದಾರೆ ಕಾಂಗ್ರೆಸ್ ಮುಖಂಡರಾಗಿರುವ ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್
ಟಿಪ್ಪು ಸಮರ್ಥಕರು ಆತ ನಾಡಿಗೆ ನೀಡಿರುವ 3 ಕೊಡುಗೆಗಳ ಬಗ್ಗೆ ತಿಳಿಸಲಿ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ,”ಎಂದು ಚಂದ್ರಶೇಖರ್ ತಿಳಿಸಿದರು.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…