ಮೈಸೂರು:ಟಿಪ್ಪು ಸುಲ್ತಾನ್ ನಾಡಿಗೆ ನೀಡಿರುವ ಕೊಡುಗೆಯ ಬಗ್ಗೆ ಪ್ರಶ್ನಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರ ಜೊತೆಗೆ ವಿಚಾರ ವಿನಿಮಯಕ್ಕೆ ಸಿದ್ಧ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.
ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲ ಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ ಎಂದಿದ್ದಾರೆ ಕಾಂಗ್ರೆಸ್ ಮುಖಂಡರಾಗಿರುವ ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್
ಟಿಪ್ಪು ಸಮರ್ಥಕರು ಆತ ನಾಡಿಗೆ ನೀಡಿರುವ 3 ಕೊಡುಗೆಗಳ ಬಗ್ಗೆ ತಿಳಿಸಲಿ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ,”ಎಂದು ಚಂದ್ರಶೇಖರ್ ತಿಳಿಸಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…