ಮೈಸೂರು:ಟಿಪ್ಪು ಸುಲ್ತಾನ್ ನಾಡಿಗೆ ನೀಡಿರುವ ಕೊಡುಗೆಯ ಬಗ್ಗೆ ಪ್ರಶ್ನಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರ ಜೊತೆಗೆ ವಿಚಾರ ವಿನಿಮಯಕ್ಕೆ ಸಿದ್ಧ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.
ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲ ಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ ಎಂದಿದ್ದಾರೆ ಕಾಂಗ್ರೆಸ್ ಮುಖಂಡರಾಗಿರುವ ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್
ಟಿಪ್ಪು ಸಮರ್ಥಕರು ಆತ ನಾಡಿಗೆ ನೀಡಿರುವ 3 ಕೊಡುಗೆಗಳ ಬಗ್ಗೆ ತಿಳಿಸಲಿ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಟಿಪ್ಪು ಮತಾಂಧ, ದೇಶದ್ರೋಹಿ ಎಂದೆಲ್ಲಹೇಳಿರುವ ಸಂಸದ ಪ್ರತಾಪ ಸಿಂಹ ಅವರು ಟಿಪ್ಪು ಕೊಡುಗೆ ಕುರಿತು ಪ್ರಶ್ನಿಸಿದ್ದಾರೆ. ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ,”ಎಂದು ಚಂದ್ರಶೇಖರ್ ತಿಳಿಸಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…