prathap simha janivara
ಮೈಸೂರು: ದಕ್ಷಿಣ ಕನ್ನಡದಲ್ಲಿ ಹಿಂದೂಗಳಲ್ಲಿ ಅಭದ್ರತೆ, ಆತಂಕ ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಲಡ್ಕ ಪ್ರಭಾಕರ್ ಮತ್ತು ಅರುಣ್ ಪುತ್ತಿಲ್ ಗೆ ನೋಟೀಸ್ ವಿಚಾರವಾಗಿ ಅರುಣ್ ಪುತ್ತಿಲ್, ಕಲಡ್ಕ ಪ್ರಭಾಕರ್ ಗೆ ನೋಟಿಸ್ ನೀಡಿರುವುದು ತಾಲಿಬಾನಿ ಸರ್ಕಾರ ಸ್ಥಾಪನೆಗೆ ಇಟ್ಟಿರುವ ಹೆಜ್ಜೆ ಎಂದು ಕಿಡಿಕಾರಿದರು.
ಪ್ರವೀಣ್ ನೆಟ್ಟರ್ ಹತ್ಯೆ ಆಗದದ್ದಿರೆ ಈ ಸರಣಿ ಹತ್ಯೆ ನಡೆಯುತ್ತಿದ್ವಾ? ಪ್ರವೀಣ್ ನೆಟ್ಟರ್ ಕೊಲೆ ಮಾಡಿದವರಿಗೆ ಸರಿಯಾದ ಪಾಠ ಕಲಿಸಿದ್ದರೆ ಈ ಹತ್ಯೆ ಗಳು ಆಗುತ್ತಿರಲಿಲ್ಲ. ಪಿಎಫ್ ಐ, ಕೆಎಫ್ ಡಿ ಯನ್ನು ಮಟ್ಟ ಹಾಕುವುದು ಬಿಟ್ಟು ಹಿಂದೂ ನಾಯಕರಿಗೆ ನೋಟೀಸ್ ಕೊಟ್ಟಿರುವುದು ಎಷ್ಟು ಸರಿ? ಹಿಂದೂಗಳ ಧ್ವನಿ ಅಡಗಿಸಲು ಮಾಡಿರುವ ಕೆಲಸ ಇದು ಎಂದು ವಾಗ್ದಾಳಿ ನಡೆಸಿದರು
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…
ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…