ಮೈಸೂರು

ದಕ್ಷಿಣ ಕನ್ನಡದಲ್ಲಿ ಹಿಂದೂಗಳಲ್ಲಿ ಅಭದ್ರತೆ, ಆತಂಕ ಇದೆ : ಪ್ರತಾಪ್ ಸಿಂಹ

ಮೈಸೂರು: ದಕ್ಷಿಣ ಕನ್ನಡದಲ್ಲಿ ಹಿಂದೂಗಳಲ್ಲಿ ಅಭದ್ರತೆ, ಆತಂಕ ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಲಡ್ಕ ಪ್ರಭಾಕರ್ ಮತ್ತು ಅರುಣ್ ಪುತ್ತಿಲ್ ಗೆ ನೋಟೀಸ್ ವಿಚಾರವಾಗಿ ಅರುಣ್ ಪುತ್ತಿಲ್, ಕಲಡ್ಕ ಪ್ರಭಾಕರ್ ಗೆ ನೋಟಿಸ್ ನೀಡಿರುವುದು ತಾಲಿಬಾನಿ ಸರ್ಕಾರ ಸ್ಥಾಪನೆಗೆ ಇಟ್ಟಿರುವ ಹೆಜ್ಜೆ ಎಂದು ಕಿಡಿಕಾರಿದರು.

ಪ್ರವೀಣ್ ನೆಟ್ಟರ್ ಹತ್ಯೆ ಆಗದದ್ದಿರೆ ಈ ಸರಣಿ ಹತ್ಯೆ ನಡೆಯುತ್ತಿದ್ವಾ? ಪ್ರವೀಣ್ ನೆಟ್ಟರ್ ಕೊಲೆ ಮಾಡಿದವರಿಗೆ ಸರಿಯಾದ ಪಾಠ ಕಲಿಸಿದ್ದರೆ ಈ ಹತ್ಯೆ ಗಳು ಆಗುತ್ತಿರಲಿಲ್ಲ. ಪಿಎಫ್ ಐ, ಕೆಎಫ್ ಡಿ ಯನ್ನು ಮಟ್ಟ ಹಾಕುವುದು ಬಿಟ್ಟು ಹಿಂದೂ ನಾಯಕರಿಗೆ ನೋಟೀಸ್ ಕೊಟ್ಟಿರುವುದು ಎಷ್ಟು ಸರಿ? ಹಿಂದೂಗಳ ಧ್ವನಿ ಅಡಗಿಸಲು ಮಾಡಿರುವ ಕೆಲಸ ಇದು ಎಂದು ವಾಗ್ದಾಳಿ ನಡೆಸಿದರು

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

21 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

45 mins ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

57 mins ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

5 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

6 hours ago