prathap simha janivara
ಮೈಸೂರು: ದಕ್ಷಿಣ ಕನ್ನಡದಲ್ಲಿ ಹಿಂದೂಗಳಲ್ಲಿ ಅಭದ್ರತೆ, ಆತಂಕ ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಲಡ್ಕ ಪ್ರಭಾಕರ್ ಮತ್ತು ಅರುಣ್ ಪುತ್ತಿಲ್ ಗೆ ನೋಟೀಸ್ ವಿಚಾರವಾಗಿ ಅರುಣ್ ಪುತ್ತಿಲ್, ಕಲಡ್ಕ ಪ್ರಭಾಕರ್ ಗೆ ನೋಟಿಸ್ ನೀಡಿರುವುದು ತಾಲಿಬಾನಿ ಸರ್ಕಾರ ಸ್ಥಾಪನೆಗೆ ಇಟ್ಟಿರುವ ಹೆಜ್ಜೆ ಎಂದು ಕಿಡಿಕಾರಿದರು.
ಪ್ರವೀಣ್ ನೆಟ್ಟರ್ ಹತ್ಯೆ ಆಗದದ್ದಿರೆ ಈ ಸರಣಿ ಹತ್ಯೆ ನಡೆಯುತ್ತಿದ್ವಾ? ಪ್ರವೀಣ್ ನೆಟ್ಟರ್ ಕೊಲೆ ಮಾಡಿದವರಿಗೆ ಸರಿಯಾದ ಪಾಠ ಕಲಿಸಿದ್ದರೆ ಈ ಹತ್ಯೆ ಗಳು ಆಗುತ್ತಿರಲಿಲ್ಲ. ಪಿಎಫ್ ಐ, ಕೆಎಫ್ ಡಿ ಯನ್ನು ಮಟ್ಟ ಹಾಕುವುದು ಬಿಟ್ಟು ಹಿಂದೂ ನಾಯಕರಿಗೆ ನೋಟೀಸ್ ಕೊಟ್ಟಿರುವುದು ಎಷ್ಟು ಸರಿ? ಹಿಂದೂಗಳ ಧ್ವನಿ ಅಡಗಿಸಲು ಮಾಡಿರುವ ಕೆಲಸ ಇದು ಎಂದು ವಾಗ್ದಾಳಿ ನಡೆಸಿದರು
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…
ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…