ಮೈಸೂರು ; ಪ್ರತಾಪ್ ಸಿಂಹ ಅವರು ಸಂಸದರಾಗಿದ್ದ ಕಾಲದಲ್ಲಿ ಅನುಮೋದನೆ ಸಿಕ್ಕಿ, ಪ್ರಧಾನಿ ನರೇಂದ್ರ ಮೋದಿಯಿಂದ ಗುದ್ದಲಿ ಪೂಜೆ ನೆರವೇರಿದ್ದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಸಚಿವ ವಿ.ಸೋಮಣ್ಣರಿಗೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಸಚಿವ ವಿ.ಸೋಮಣ್ಣರನ್ನ ಭೇಟಿಯಾದ ಮಾಜಿ ಸಂಸದ ಪ್ರತಾಪ್ ಸಿಂಹ, ಮೈಸೂರು ಮುಂಬೈ ನಡುವೆ ಹೊಸ ರೈಲು ಆರಂಭಿಸುವಂತೆ ಹಾಗೂ ಗುದ್ದಲಿ ಪೂಜೆ ಆಗಿರುವ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ.
ಇನ್ನು ಸಚಿವ ವಿ ಸೋಮಣ್ಣ ಅವರನ್ನು ನೂತನ ಸಂಸದ ಯದುವೀರ್ ಒಡೆಯರ್ ಕೂಡ ಸೌಹಾರ್ದಯುತವಾಗಿ ಭೇಟಿ ಮಾಡಿದ್ದರು. ಈ ಬೆನ್ನಲ್ಲೆ ಪ್ರತಾಪ್ ಸಿಂಹ ಕೂಡ ಸೋಮಣ್ಣ ಅವರನ್ನು ಭೇಟಿ ಮಾಡಿರೋದು ಸಾಕಷ್ಟು ಕುತೂಹಲ ಮೂಡಿಸುತ್ತಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…