ಮೈಸೂರು ; ಪ್ರತಾಪ್ ಸಿಂಹ ಅವರು ಸಂಸದರಾಗಿದ್ದ ಕಾಲದಲ್ಲಿ ಅನುಮೋದನೆ ಸಿಕ್ಕಿ, ಪ್ರಧಾನಿ ನರೇಂದ್ರ ಮೋದಿಯಿಂದ ಗುದ್ದಲಿ ಪೂಜೆ ನೆರವೇರಿದ್ದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಸಚಿವ ವಿ.ಸೋಮಣ್ಣರಿಗೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಸಚಿವ ವಿ.ಸೋಮಣ್ಣರನ್ನ ಭೇಟಿಯಾದ ಮಾಜಿ ಸಂಸದ ಪ್ರತಾಪ್ ಸಿಂಹ, ಮೈಸೂರು ಮುಂಬೈ ನಡುವೆ ಹೊಸ ರೈಲು ಆರಂಭಿಸುವಂತೆ ಹಾಗೂ ಗುದ್ದಲಿ ಪೂಜೆ ಆಗಿರುವ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ.
ಇನ್ನು ಸಚಿವ ವಿ ಸೋಮಣ್ಣ ಅವರನ್ನು ನೂತನ ಸಂಸದ ಯದುವೀರ್ ಒಡೆಯರ್ ಕೂಡ ಸೌಹಾರ್ದಯುತವಾಗಿ ಭೇಟಿ ಮಾಡಿದ್ದರು. ಈ ಬೆನ್ನಲ್ಲೆ ಪ್ರತಾಪ್ ಸಿಂಹ ಕೂಡ ಸೋಮಣ್ಣ ಅವರನ್ನು ಭೇಟಿ ಮಾಡಿರೋದು ಸಾಕಷ್ಟು ಕುತೂಹಲ ಮೂಡಿಸುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…