ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ತಯಾರಿ ಶುರುವಾಗಿದೆ. 2023ನೇ ಸಾಲಿನ ಮೈಸೂರು ದಸರಾ ಹಬ್ಬ ಅಕ್ಟೋಬರ್ನಲ್ಲಿ ನಡೆಯಲಿದೆ. ಹೀಗಾಗಿ ವಿಶ್ವ ವಿಖ್ಯಾತ ಹಬ್ಬಕ್ಕೆ ತಯಾರಿ ಆರಂಭವಾಗಿದೆ. ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಅರಣ್ಯ ಇಲಾಖೆ ಮುಂದಾಗಿದೆ.
ಕಳೆದ ಬಾರಿ ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಅರಣ್ಯ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಹೀಗಾಗಿ ಈ ಬಾರಿ ಎಚ್ಚೆತ್ತ ಅರಣ್ಯ ಇಲಾಖೆ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಮುಂದಾಗಿದೆ.
ಆನೆ ಕ್ಯಾಂಪ್ನಲ್ಲಿ ಪ್ರೆಗ್ನೆನ್ಸಿ ಟೆಸ್ಟ್ ಆದ ಬಳಿಕ ದಸರಾಗೆ ಹೆಣ್ಣಾನೆಗಳು ಆಗಮಿಸಲಿವೆ. ಕಳೆದ ಬಾರಿ ರಾಮಾಪುರ ಕ್ಯಾಂಪ್ ಆನೆ ಲಕ್ಷ್ಮೀ ಗಂಡು ಮರಿಗೆ ಜನ್ಮ ನೀಡಿತ್ತು. ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಸದ್ಯ ದಸರಾಗೆ ಆಗಮಿಸುವ ಅನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುತ್ತಿದೆ.
ಈ ತಿಂಗಳಾಂತ್ಯಕ್ಕೆ ಆನೆಗಳ ಪಟ್ಟಿ ರೆಡಿಯಾಗಲಿದೆ. 14 ಆನೆಗಳನ್ನು ದಸರಾಗೆ ಕರೆತರಲು ಇಲಾಖೆ ಚಿಂತನೆ ನಡೆಸಿದೆ. ಅರ್ಜುನ ಆನೆಗೆ ವಯಸ್ಸಾದ ಕಾರಣ ಈ ಬಾರಿ ದಸರಾ ಹಬ್ಬದಿಂದ ಕೈಬಿಡಲಾಗಿದೆ. ಕ್ಯಾಂಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಈ ಬಾರಿ ದಸರಾ ಜಂಬೂಸವಾರಿ ನಡೆಯಲಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…