President
ಮೈಸೂರು : ನಗರದಲ್ಲಿ 2 ದಿನಗಲ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು.
ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್. ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಅಲ್ಲಿಂದ ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳಿದರು.
ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ, ಅಗಂಡಿ ಮುಂಗಟ್ಟು ಬಂದ್
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ರ್ಯಾಡಿಸನ್ ಬ್ಲೂ ಹೋಟೆಲ್, ಅರಮನೆ ಹಾಗೂ ಚಾಮುಂಡಿಬೆಟ್ಟದಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…