ಮೈಸೂರು

ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಸಿದ್ಧತೆ

ಪ್ರಶಾಂತ್‌ ಎನ್‌.ಮಲ್ಲಿಕ್‌

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಭರದಿಂದ ಸಿದ್ಧತೆ ಮಾಡಿಕೊಂಡಿದೆ.

ಪ್ರತಿಭಟನೆಗೆ ರೂಪುರೇಷ ಸಿದ್ಧತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಕಾರ್ಯಕರ್ತರು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಏಪ್ರಿಲ್‌.4) ನಡೆಸಿದ ಸಭೆಯಲ್ಲಿ ಶಾಸಕ ಶ್ರೀವತ್ಸ, ಎಂಎಲ್‌ಸಿ ರವಿಕುಮಾರ್, ಮಾಜಿ ಶಾಸಕ ಜೆ.ಪ್ರೀತಮ್ ಗೌಡ, ಎಲ್.ನಾಗೇಂದ್ರ, ರಘು ಕೌಟಿಲ್ಯ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಕಾರ್ಯಕರ್ತರು ಭಾಗಿಯಾಗಿ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿರುವ ಮೈಸೂರಿನಲ್ಲಿ ಏಪ್ರಿಲ್‌.7ರಂದು
ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ನಿರ್ಧರಿಸಿದೆ.

 

 

AddThis Website Tools
ಅರ್ಚನ ಎಸ್‌ ಎಸ್

Recent Posts

IPL 2025 | ಸೂಪರ್‌ ಓವರ್‌ನಲ್ಲಿ ರಾಜಸ್ಥಾನ್‌ ಮಣಿಸಿದ ಡೆಲ್ಲಿIPL 2025 | ಸೂಪರ್‌ ಓವರ್‌ನಲ್ಲಿ ರಾಜಸ್ಥಾನ್‌ ಮಣಿಸಿದ ಡೆಲ್ಲಿ

IPL 2025 | ಸೂಪರ್‌ ಓವರ್‌ನಲ್ಲಿ ರಾಜಸ್ಥಾನ್‌ ಮಣಿಸಿದ ಡೆಲ್ಲಿ

ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್‌ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್‌ ಓವರ್‌ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ…

4 hours ago
ರಾಜ್ಯ ದಿವಾಳಿಯಾಗಿಲ್ಲ, ಆರ್ಥಿಕವಾಗಿ ಸದೃಢ : ಸಿಎಂ ಸಿದ್ದರಾಮಯ್ಯರಾಜ್ಯ ದಿವಾಳಿಯಾಗಿಲ್ಲ, ಆರ್ಥಿಕವಾಗಿ ಸದೃಢ : ಸಿಎಂ ಸಿದ್ದರಾಮಯ್ಯ

ರಾಜ್ಯ ದಿವಾಳಿಯಾಗಿಲ್ಲ, ಆರ್ಥಿಕವಾಗಿ ಸದೃಢ : ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಮುಕುಟ ‘ಬೀದರ್’ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಗ್ಯಾರಂಟಿಗಳನ್ನು ಜಾರಿ ಮಾಡಿ…

4 hours ago
ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 3.26 ಕೋಟಿ ದಾಖಲೆಯ ಮೊತ್ತ ಸಂಗ್ರಹ!ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 3.26 ಕೋಟಿ ದಾಖಲೆಯ ಮೊತ್ತ ಸಂಗ್ರಹ!

ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 3.26 ಕೋಟಿ ದಾಖಲೆಯ ಮೊತ್ತ ಸಂಗ್ರಹ!

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲಿಯೇ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ…

4 hours ago

ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ, ಒಗ್ಗಟ್ಟಾಗಿ ಇರಿ : ಖರ್ಗೆ ಎಚ್ಚರಿಕೆ

ಕಲಬುರಗಿ : ರಾಜ್ಯದಲ್ಲಿನ ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಒಗ್ಗಾಟ್ಟಾಗಿ ಇರದೇ ಹೋದರೆ ಸರ್ಕಾರ ಉರುಳಬಹುದು ಎನ್ನುವ ಮೂಲಕ…

4 hours ago

ಮೈಸೂರು | ತಂಪೆರೆದ ಮಳೆ

ಮೈಸೂರು: ಬಿಸಿಲ ತಾಪದಿಂದ ಕಾದು ಕೆಂಡದಂತಾಗಿದ್ದ ಇಳೆಗೆ ಬುಧವಾರ ರಾತ್ರಿ ಸುರಿದ ಅಶ್ವಿನಿ ಮಳೆ ತಂಪೆರೆದಿದೆ. ಜಿಲ್ಲೆಯ ವಿವಿಧೆಡೆ ಉತ್ತಮ…

5 hours ago

ಪಿಡಿಒ ಸೇರಿ ಇತರ ನೌಕರರ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಧಿಸೂಚನೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2…

6 hours ago