ಪ್ರಶಾಂತ್ ಎನ್.ಮಲ್ಲಿಕ್
ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಭರದಿಂದ ಸಿದ್ಧತೆ ಮಾಡಿಕೊಂಡಿದೆ.
ಪ್ರತಿಭಟನೆಗೆ ರೂಪುರೇಷ ಸಿದ್ಧತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಕಾರ್ಯಕರ್ತರು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಏಪ್ರಿಲ್.4) ನಡೆಸಿದ ಸಭೆಯಲ್ಲಿ ಶಾಸಕ ಶ್ರೀವತ್ಸ, ಎಂಎಲ್ಸಿ ರವಿಕುಮಾರ್, ಮಾಜಿ ಶಾಸಕ ಜೆ.ಪ್ರೀತಮ್ ಗೌಡ, ಎಲ್.ನಾಗೇಂದ್ರ, ರಘು ಕೌಟಿಲ್ಯ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಕಾರ್ಯಕರ್ತರು ಭಾಗಿಯಾಗಿ ಪೂರ್ವಭಾವಿ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿರುವ ಮೈಸೂರಿನಲ್ಲಿ ಏಪ್ರಿಲ್.7ರಂದು
ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ನಿರ್ಧರಿಸಿದೆ.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…