ಮೈಸೂರು

ಡಿಕೆಶಿ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಲ್ಲ, ತಿದ್ದುಪಡಿ ಬಗ್ಗೆ ಅಷ್ಟೇ ಹೇಳಿರೋದು: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.27) ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡಿಲ್ಲ. ಡಿಕೆಶಿ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂಬ ಬಿಜೆಪಿ ನಾಯಕರ ಆಗ್ರಹಕ್ಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗಡೆ ಮಾತಾಡಿದಾಗ ಬೀದಿಗಳಿದು ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದರು. ಅವರು ಹೇಳಿದ ತಕ್ಷಣ ಯಾಕೆ ಹೆಗಡೆ ವಿರುದ್ಧ ಯಾವುದೇ ಕ್ರಮ ಕೈಗೊಳಲಿಲ್ಲ. ನಮ್ಮ ಸರ್ಕಾರದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಸರ್ಕಾರದವರು, ಬಿಜೆಪಿಯಿಂದ ಸಂವಿಧಾನದ ಬಗ್ಗೆ ಕಲಿಯೋ ಅವಶ್ಯಕತೆ ಇಲ್ಲ. ನಮ್ಮ ಪಕ್ಷದ ನಿಲುವು ಸಂವಿಧಾನದ ರಕ್ಷಣೆಯಾಗಿದೆ. ಸಂವಿಧಾನದಲ್ಲಿ 371ಜೆ ತಿದ್ದುಪಡಿ ಇದೆ ಅಲ್ಲವಾ? ಅದನ್ನು ನಾವು ಮಾಡಿದ್ದು, ಡಾ.ಬಿ.ಆರ್‌.ಅಂಬೇಡ್ಕರ್‌ ಅವರೇ ಸಂವಿಧಾನ ತಿದ್ದುಪಡಿ ಮಾಡುವಂತೆ ಹೇಳಿದ್ದಾರೆ. ಆದರೆ ಬಿಜೆಪಿಯವರಿಗೆ ಸಂವಿಧಾನವೆಂಬುದು ಮನುಸ್ಮೃತಿವಾಗಬೇಕೆಂದು ಅವರೇ ಹೇಳಿದ್ದವರು ಎಂದು ಬಿಜೆಪಿ ತಿರುಗೇಟು ನೀಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago